Breaking News

ಅಳ್ನಾವರದಲ್ಲಿ ಗ್ರಾಮದೇವಿಯರ ಜಾತ್ರೆ ಪ್ರಯುಕ್ತ ಮೇ 12ರಂದು ಅಂತರರಾಷ್ಟ್ರೀಯ ಮಟ್ಟದ ಮುಕ್ತ ಕುಸ್ತಿ ಟೂರ್ನಿ

Spread the love

ಹುಬ್ಬಳ್ಳಿ: ‘ಧಾರವಾಡ ಜಿಲ್ಲೆ ಅಳ್ನಾವರದಲ್ಲಿ ಗ್ರಾಮದೇವಿಯರ ಜಾತ್ರೆ ಪ್ರಯುಕ್ತ ಮೇ 12ರಂದು ಅಂತರರಾಷ್ಟ್ರೀಯ ಮಟ್ಟದ ಮುಕ್ತ ಕುಸ್ತಿ ಟೂರ್ನಿ ನಡೆಯಲಿದೆ’ ಎಂದು ಟೂರ್ನಿಯ ಆಯೋಜಕ ರಾಜು ಮಾರುತಿ ಪೆಜೋಳೆ ಹೇಳಿದರು.

‘ಇರಾನ್‌ನ ಮಿರ್ಜಾ, ಭಾರತ ಕೇಸರಿ ಜಸ್ಸಾ ಪಟ್ಟಿ, ಮಹಾರಾಷ್ಟ್ರ ಕೇಸರಿ ಸಿಖಂದರ್ ಶೇಖರ್‌ ಸೇರಿ 82 ಜೋಡಿಗಳು ಟೂರ್ನಿಯಲ್ಲಿ ಸೆಣಸಲಿವೆ’ ಎಂದು ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

 

‘ವಿಜೇತರಿಗೆ ಪ್ರಥಮ ಬಹುಮಾನ ₹12 ಲಕ್ಷ, ದ್ವಿತೀಯ ₹8 ಲಕ್ಷ ಮತ್ತು ತೃತಿಯ ₹6.50 ಲಕ್ಷ ನಗದು ಮತ್ತು ಐವರಿಗೆ ಬೆಳ್ಳಿ ಗದೆ ನೀಡಲಾಗುವುದು. ಒಟ್ಟು ₹1.50 ಕೋಟಿ ನಗದು ಬಹುಮಾನ ವಿತರಿಸಲಾಗುವುದು. ಕುಸ್ತಿ ಪಂದ್ಯ ವೀಕ್ಷಣೆಗೆ ಬರುವವರಿಗೆ 30 ಸಾವಿರ ಆಸನ ವ್ಯವಸ್ಥೆ ಮಾಡಲಾಗಿದೆ’ ಎಂದರು.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ