Breaking News

ಅಖಂಡೇಶ್ವರ ಜಾತ್ರೆಗೆ ಹೋದ ಅತಿಥಿ ಶಿಕ್ಷಕಿಯನ್ನು ಅಪಹರಿಸಿದ ಮುಸ್ಲಿಂ ಯುವಕ

Spread the love

ಹುಬ್ಬಳ್ಳಿ: ಯುವಕನೊರ್ವ ಅತಿಥಿ ಶಿಕ್ಷಕಿಯನ್ನು ಅಪಹರಿಸಿದ್ದಾನೆ (Kidnap Case) ಎಂಬ ಆರೋಪವೊಂದು ಕೇಳಿ ಬಂದಿದೆ.Kidnap Case : ಅಖಂಡೇಶ್ವರ ಜಾತ್ರೆಗೆ ಹೋದ ಅತಿಥಿ ಶಿಕ್ಷಕಿಯನ್ನು ಅಪಹರಿಸಿದ ಮುಸ್ಲಿಂ ಯುವಕ

ಮಗಳ ಅಪಹರಣವಾಗಿದೆ ಎಂದು ಶಿಕ್ಷಕಿ ತಂದೆಯಿಂದ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಗುಡಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.


Spread the love

About Laxminews 24x7

Check Also

ನಾಗನೂರು ಪಟ್ಟಣದಲ್ಲಿ ವಿಭಾಗ ಹಾಗೂ ರಾಜ್ಯಮಟ್ಟದ ಖೋ ಖೋ ಟೂರ್ನಿಯಲ್ಲಿ ಸಂಸದೆ ಪ್ರಿಯಾಂಕ ಜಾರಕಿಹೊಳಿ ಭಾಗಿ

Spread the love ನಾಗನೂರು ಪಟ್ಟಣದಲ್ಲಿ ವಿಭಾಗ ಹಾಗೂ ರಾಜ್ಯಮಟ್ಟದ ಖೋ ಖೋ ಟೂರ್ನಿಯಲ್ಲಿ ಸಂಸದೆ ಪ್ರಿಯಾಂಕ ಜಾರಕಿಹೊಳಿ ಭಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ