Breaking News

ಬೇಸಿಗೆಯಲ್ಲೇ ರಾಜಕಾಲುವೆಗಳಲ್ಲಿ ಆಪರೇಷನ್‌ ಕ್ಲೀನಿಂಗ್‌ ಕಾರ್ಯಾಚರಣೆಯನ್ನು ಆರಂಭಿಸಿದೆ. ಬಿಬಿಎಂಪಿ

Spread the love

ಬೆಂಗಳೂರು: ಮಳೆ ಬಂದಾಗ ರಾಜಕಾಲುವೆ ಹುಳು ತೆಗೆಯಲು ಮುಂದಾಗಿ ಜನರಿಂದ ಹಿಡಿಶಾಪ ಹಾಕಿಸಿಕೊಳ್ಳುತ್ತಿದ್ದ ಬಿಬಿಎಂಪಿ, ಈ ಬಾರ ಎಚ್ಚೆತ್ತುಕೊಂಡು ಬೇಸಿಗೆಯಲ್ಲೇ ರಾಜಕಾಲುವೆಗಳಲ್ಲಿ ಆಪರೇಷನ್‌ ಕ್ಲೀನಿಂಗ್‌ ಕಾರ್ಯಾಚರಣೆಯನ್ನು ಆರಂಭಿಸಿದೆ.

ಮಳೆಗಾಲ ಪರಿಸ್ಥಿತಿ ಎದುರಿಸಲು ಬಿಬಿಎಂಪಿ ಸಜ್ಜು: ರಾಜಕಾಲುವೆಗಳಲ್ಲಿ 'ಆಪರೇಷನ್‌ ಕ್ಲೀನಿಂಗ್‌' ಆರಂಭ!

ಪೂರ್ವದಿಂದ ಆಗ್ನೇಯ ಬೆಂಗಳೂರಿಗೆ ಹರಿಯುವ ಚಲ್ಲಘಟ್ಟ ವ್ಯಾಲಿಯನ್ನು ಸಂಪರ್ಕಿಸುವ ರಾಜಕಾಲುವೆಯಲ್ಲಿ ಬಿಬಿಎಂಪಿ ಬೃಹತ್ ಸ್ವಚ್ಛತಾ ಕಾರ್ಯವನ್ನು ಕೈಗೆತ್ತಿಕೊಂಡಿದೆ.


Spread the love

About Laxminews 24x7

Check Also

ತಂದೆಗೆ ಲಿವರ್ ದಾನ ಮಾಡಿ ಮಹಾದಾನಿ ಆದ ಮಗ

Spread the loveಬೆಳಗಾವಿ: ಲಿವರ್ ಸಂಪೂರ್ಣವಾಗಿ ನಿಷ್ಕ್ರೀಯವಾಗಿ ಜೀವನ್ಮರಣದ ನಡುವೆ ಹೋರಾಡುತ್ತಿದ್ದ ರೋಗಿಗೆ ಯಶಸ್ವಿ ಲಿವರ್ ಕಸಿ ಶಸ್ತ್ರಚಿಕಿತ್ಸೆಯನ್ನು ನೆರವೇರಿಸಿ ಜೀವವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ