Breaking News

ಬಾರ್ ನಲ್ಲಿ ಕುಳಿತು ಜೈಶ್ರೀರಾಮ್ ಎಂದು ಕೂಗಿದವನ ಮೇಲೆ ಹಲ್ಲೆ

Spread the love

ಕೊಪ್ಪಳ: ಜೈಶ್ರೀರಾಮ್ ಎಂದು ಕೂಗಿದ ಯುವಕನ ವಿರುದ್ಧ ಹಲ್ಲೆ ನಡೆದು ತೀವ್ರ ಗಾಯಗೊಂಡು ಚಿಕಿತ್ಸೆಗೆ ಆಸ್ಪತ್ರೆಗೆ ಸೇರಿದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಕಳೆದ ರಾತ್ರಿ ನಡೆದಿದೆ.

ಗಂಗಾವತಿ: ಬಾರ್ ನಲ್ಲಿ ಕುಳಿತು ಜೈಶ್ರೀರಾಮ್ ಎಂದು ಕೂಗಿದವನ ಮೇಲೆ ಹಲ್ಲೆ, ಆಸ್ಪತ್ರೆಗೆ ದಾಖಲು

ಬೆಂಗಳೂರಿನಲ್ಲಿ ಮೊನ್ನೆ ರಾಮ ನವಮಿ ದಿನ ಜೈ ಶ್ರೀರಾಮ್ ಘೋಷಣೆ ಕೂಗಿದವರ ಮೇಲೆ ಹಲ್ಲೆ ನಡೆಸಿರುವ ಪ್ರಕರಣ ರಾಜ್ಯದಾದ್ಯಂತ ಚರ್ಚೆಗೆ ಗ್ರಾಸವಾಗಿರುವ ಸಂದರ್ಭದಲ್ಲೇ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಕೂಡ ಅಂಥದ್ದೇ ಘಟನೆ ವರದಿಯಾಗಿದೆ.


Spread the love

About Laxminews 24x7

Check Also

ತಂತ್ರಜ್ಞಾನ ಕಾಲದಲ್ಲಿ ಕಾನೂನು ಜ್ಞಾನ ಅಗತ್ಯ

Spread the love ರಾಯಬಾಗ: ಇಂದಿನ ತಂತ್ರಜ್ಞಾನ ಕಾಲದಲ್ಲಿ ಪ್ರತಿಯೊಬ್ಬರು ಕಾನೂನು ಜ್ಞಾನ ಹೊಂದುವುದು ಅಗತ್ಯ ಎಂದು ಹೈಕೋರ್ಟ್ ವಕೀಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ