Breaking News

2 ಮಂದಿ ಜೆಡಿಎಸ್‌ ಶಾಸಕರು ಕಾಂಗ್ರೆಸ್‌ ಸೇರ್ಪಡೆ – ಡಿಕೆಶಿ ಹೇಳಿದ್ದು ಹೀಗೆ!

Spread the love

ಬೆಂಗಳೂರು : ಜೆಡಿಎಸ್‌ (JDS) ಶಾಸಕರು ಸಾಮೂಹಿಕವಾಗಿ ಪಕ್ಷ ತೊರೆದು ಕಾಂಗ್ರೆಸ್‌ (Congress) ಸೇರಲಿದ್ದಾರೆ ಎಂಬ ವದಂತಿಯ ಕುರಿತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ (D K Shivakumar) ಪ್ರತಿಕ್ರಿಯಿಸಿದ್ದಾರೆ. ಶನಿವಾರ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಇದುವರೆಗೂ ಯಾರೂ ನನ್ನ ಸಂಪರ್ಕಕ್ಕೆ ಬಂದಿಲ್ಲ ಎಂದರು.

ಇದೆಲ್ಲವೂ ಸುಳ್ಳು ಸುದ್ದಿಯಾಗಿದೆ. ನಾನು ಈ ಕುರಿತು ಯಾರನ್ನೂ ಸಂಪರ್ಕಿಸಿಲ್ಲ. ನನ್ನನ್ನೂ ಸಹ ಯಾವ ಶಾಸಕರೂ ಸಂಪರ್ಕ ಮಾಡಿಲ್ಲ. ಅದ್ಯಾರು ಈ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದ್ದಾರೋ ಗೊತ್ತಿಲ್ಲ ಎಂದು ನುಡಿದಿದ್ದಾಋಎ.

ಪ್ರಜ್ವಲ್‌ ರೇವಣ್ಣ ಪ್ರಕರಣದ ಬಳಿಕ ಜೆಡಿಎಸ್‌ ಪ್ರಭಾವ ಕುಗ್ಗುತ್ತಿರುವ ಹಿನ್ನೆಲಯಲ್ಲಿ ಹಲವು ಜೆಡಿಎಸ್‌ ಶಾಕಸರು ಮುಜುಗರಕ್ಕೀಡಾಗಿದ್ದರು. ಕೆಲ ಜೆಡಿಎಸ್‌ ಶಾಸಕರು ನೇರವಾಗಿ ಮಾಜಿ ಪ್ರಧಾನಿ ದೇವೇಗೌಡರನ್ನು ಪ್ರಜ್ವಲ್‌ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು.


Spread the love

About Laxminews 24x7

Check Also

ಪರಿಷ್ಕರಣೆ ಹೆಸರಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ: ಸರ್ಕಾರದ ವಿರುದ್ಧ ಶ್ರೀರಾಮುಲು ಕಿಡಿ

Spread the loveಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿಪರಿಷ್ಕಣೆ ಹೆಸರಿನಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ ಮಾಡ್ತಿದೆ ಅಂತ ಮಾಜಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ