Breaking News

ವೀಕೆಂಡ್ ಬೆನ್ನಲ್ಲೇ ನೆಲಮಂಗಲದಲ್ಲಿ ಫುಲ್ ಟ್ರಾಫಿಕ್…………..

Spread the love

ಬೆಂಗಳೂರು: ವೀಕೆಂಡ್ ಬೆನ್ನಲ್ಲೇ ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದೆ.

ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯ ನವಯುಗ ಟೋಲ್ ನಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಟೋಲ್ ಮೂಲಕ ಸಾವಿರಾರು ವಾಹನಗಳು ಹೊರ ಜಿಲ್ಲೆಗಳಿಗೆ ಪಯಣ ಬೆಳೆಸುತ್ತಿದೆ.

ಜೂನ್ 8 ರಿಂದ 5ನೇ ಹಂತದ ಲಾಕ್ ಡೌನ್ ಸಡಿಲಿಕೆ ಆಗಲಿದೆ. ಈ ಹಿನ್ನೆಲೆಯಲ್ಲಿ ದೇವಾಲಯಗಳು ಓಪನ್ ಆಗಲಿದ್ದು, ಹೀಗಾಗಿ ಜನರು ಇಂದೇ ಹೊರಟ್ರಾ ಅನ್ನೋ ಅನುಮಾನ ಮೂಡಿದೆ. ಯಾಕೆಂದರೆ ಗುಂಪು ಗುಂಪಾಗಿ ಬೆಂಗಳೂರಿನಿಂದ ವಾಹನಗಳ ದಂಡೇ ಹೊರ ಹೋಗುತ್ತಿದೆ.

ಇತ್ತ ನವಯುಗ ಟೋಲ್‍ನಲ್ಲಿ ಟೋಲ್ ಫ್ರೀ ಬಿಡುತ್ತಿದ್ದಂತೆಯೇ ಎರಡು ಲಾರಿಗಳ ನಡುವೆ ಅಪಘಾತ ಕೂಡ ಸಂಭವಿಸಿದೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ