Breaking News

ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

Spread the love

ಶಿರಸಿ: ಶಾಸಕ ಭೀಮಣ್ಣ ನಾಯ್ಕ ಹಾಗೂ ನಗರಸಭೆ ಪೌರಾಯುಕ್ತ ಕಾಂತರಾಜ ಹಾಗೂ ಸದಸ್ಯ ಖಾದರ ಆನವಟ್ಟಿ ಮೇಲೆ ಜೇನು ನೊಣಗಳು ದಾಳಿ ನಡೆಸಿದ ಘಟನೆ ಬುಧವಾರ ನಡೆದಿದೆ.

ತಾಲೂಕಿನ ಕೆಂಗ್ರೆಹೊಳೆ ಬಳಿ ನೀರಿನ ಮಟ್ಟ ಪರಿಶೀಲನೆ ಮಾಡುತ್ತಿರುವ ಸಂದರ್ಭದಲ್ಲಿ ಏಕಾಏಕಿ ಜೇನು ನೊಣಗಳು ದಾಳಿ ನಡೆಸಿವೆ.

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

ಜೇನು ದಾಳಿಯಿಂದ ಮೂವರೂ ಗಾಯಗೊಂಡಿದ್ದು, ತತ್ ಕ್ಷಣ ಅವರನ್ನು ಶಿರಸಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನಡೆಯುತ್ತಿದೆ.


Spread the love

About Laxminews 24x7

Check Also

ಪರಿಷ್ಕರಣೆ ಹೆಸರಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ: ಸರ್ಕಾರದ ವಿರುದ್ಧ ಶ್ರೀರಾಮುಲು ಕಿಡಿ

Spread the loveಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿಪರಿಷ್ಕಣೆ ಹೆಸರಿನಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ ಮಾಡ್ತಿದೆ ಅಂತ ಮಾಜಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ