Breaking News

ಬಾವಿಯಲ್ಲಿ ಈಜಾಡಲು ಹೋಗಿ 21 ವರ್ಷದ ಯುವಕಸಾವು

Spread the love

ಅಥಣಿ : ಬಾವಿಯಲ್ಲಿ ಈಜಾಡಲು ಹೋಗಿ 21 ವರ್ಷದ ಯುವಕ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಅನಂತಪೂರ ಗ್ರಾಮದಲ್ಲಿ ನಡೆದಿದೆ..

ಗ್ರಾಮದ ಶಿವಾನಂದ ಮಧು ಮೇತ್ರಿ (ವ – 21) ಮೃತ ದುರ್ದೈವಿಯಾಗಿದ್ದು.ಮೃತ ಶಿವಾನಂದ ಒಂದು ದಿನದಿಂದ ಮನೆಗೆ ಬಾರದೆ ಇದ್ದ ಕಾರಣ ಮನೆಯವರ ಹುಡುಕಾಟ ನಡೆಸಿದಾಗ ಅನಂತಪೂರ ಗ್ರಾಮದ ಮೇತ್ರಿ ತೋಟದ ಭಾವಿಯಲ್ಲಿ ಈಜಾಡಲು ಹೋಗಿ ಮೃತ ಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ಈಜಲು ಹೋಗಿದ್ದ ಯುವಕ ಸಾವು

ಘಟನೆ ಸ್ಥಳಕ್ಕೆ ಅಗ್ನಿಶಾಮಕ ವಾಹನ ಸಿಬ್ಬಂದಿಯಿಂದ ಶವ ಹೊರಗೆ ತೆಗೆದು ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ಕುಟುಂಬಸ್ಥರಿಗೆ ಹಸ್ಥಾಂತರಿಸಿದ್ದಾರೆ. ಈ ಸಂಭಂಧ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ಧಾಖಲಾಗಿದೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ