Breaking News

ಸ್ನಾನಕ್ಕೆ ತೆರಳಿದ್ದ ವ್ಯಕ್ತಿ ಮೊಸಳೆಗೆ ಬಲಿ

Spread the love

ಚಿಕ್ಕೋಡಿ(ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಸದಲಗಾ ಪಟ್ಟಣದ ಬಳಿ ದೂಧಗಂಗಾ ನದಿಗೆ ಸ್ನಾನಕ್ಕೆ ತೆರಳಿದ್ದ ಮಹಾದೇವ ಪುನ್ನಪ್ಪ ಖುರೆ (72) ಎಂಬುವರು ಮೊಸಳೆ ದಾಳಿಗೆ ಸಿಲುಕಿ, ಮೃತಪಟ್ಟಿದ್ದಾರೆ.

ಸ್ನಾನಕ್ಕೆ ತೆರಳಿದ್ದ ವ್ಯಕ್ತಿ ಮೊಸಳೆಗೆ ಬಲಿ

ಅವರು ಈಜುತಿದ್ದ ವೇಳೆ ಕಾಲನ್ನು ಮೊಸಳೆ ಎಳೆದೊಯ್ಯಿತು. ಅವರ ಮೃತದೇಹ ಪತ್ತೆಯಾಗಿದೆ ಎಂದು ಸದಲಗಾ ಠಾಣೆ ಪೊಲೀಸರು ತಿಳಿಸಿದ್ದಾರೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ