ಚಿಂಚೋಳಿ: ನಾಮಫಲಕವಿಲ್ಲದೇ ಬಸ್ ನಿಲ್ದಾಣಕ್ಕೆ ಬಂದ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ನಲ್ಲಿ ನಾಮಫಲಕ ಏಕಿಲ್ಲ ಎಂದು ಕೇಳಿದ್ದಕ್ಕೆ

ಬಸ್ ಚಾಲಕ ನಿನಗ್ಯಾಕೇ ಬೇಕು ಎಂದು ಪ್ರಶ್ನೆ ಹಾಕಿ ಉಡಾಫೆಯಿಂದ ವರ್ತಿಸಿದ ಘಟನೆ ತಾಲ್ಲೂಕಿನ ಸುಲೇಪೇಟ ಬಸ್ ನಿಲ್ದಾಣದಲ್ಲಿ ಮಂಗಳವಾರ ಸಂಜೆ ನಡೆದಿದೆ.
Spread the loveನವದೆಹಲಿ: ಜಂತರ್ ಮಂತರ್ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …