Breaking News

ಕೊಪ್ಪಳ | ಮತ್ತೆ ಮಳೆಯ ಸಿಂಚನ; ರೈತರಲ್ಲಿ ಮಂದಹಾಸ

Spread the love

ಕೊಪ್ಪಳ: ಬರಗಾಲ, ಬಿರುಬಿಸಿಲು ಹಾಗೂ ಬಿಸಿಗಾಳಿಗೆ ಬೇಸತ್ತು ಹೋಗಿದ್ದ ಜಿಲ್ಲೆಯ ಜನರಿಗೆ ಮೇಲಿಂದ ಮೇಲೆ ಸುರಿಯುತ್ತಿರುವ ಮಳೆ ಖುಷಿ ನೀಡಿದೆ. ಕೃಷಿ ಚಟುವಟಿಕೆಗೆ ಸಿದ್ಧರಾಗುತ್ತಿರುವ ರೈತರಲ್ಲಿಯೂ ಮಳೆಯ ಹನಿಗಳು ಮಂದಹಾಸ ಮೂಡಿಸಿವೆ.

ಮಂಗಳವಾರ ತಡರಾತ್ರಿಯಿಂದ ಬುಧವಾರದ ಬೆಳಗಿನ ಜಾವದ ತನಕ ಕೊಪ್ಪಳ, ಕುಷ್ಟಗಿ ತಾಲ್ಲೂಕಿನ ಹನುಮಸಾಗರ, ಮುನಿರಾಬಾದ್‌, ಕುಕನೂರು, ಗಂಗಾವತಿ ಸೇರಿದಂತೆ ಜಿಲ್ಲೆಯ ಹಲವು ಕಡೆ ಉತ್ತಮವಾಗಿ ಮಳೆಯಾಗಿದೆ.


Spread the love

About Laxminews 24x7

Check Also

ಪ್ರೀತಿಸಿ ಮದುವೆ – ಲಾಡ್ಜ್‌ನಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಂದು ಗಂಡ ಪರಾರಿ

Spread the loveಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ  ಕರೆದುಕೊಂಡು ಬಂದ ಪತಿ, ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ