Breaking News

ತಾಕತ್ ಇದ್ದರೆ ನಮ್ಮ ರಾಜ್ಯಕ್ಕೆ ಬರಲಿ: ಸಚಿವ ದರ್ಶನಾಪುರ ಸವಾಲ್

Spread the love

ಯಾದಗಿರಿ: ಮೊದಲು ಮಹಾರಾಷ್ಟ್ರದಲ್ಲಿ ತಮ್ಮ ಸರ್ಕಾರ ಉಳಿಸಿಕೊಳ್ಳಲಿ, ಅಲ್ಲಿ ಏನು‌ ಕಡೆದು ಹಾಕಿಲ್ಲ,

Eknath Shindeಗೆ ತಾಕತ್ ಇದ್ದರೆ ನಮ್ಮ ರಾಜ್ಯಕ್ಕೆ ಬರಲಿ: ಸಚಿವ ದರ್ಶನಾಪುರ ಸವಾಲ್

ಆದರೆ ಕರ್ನಾಟಕಕ್ಕೆ ಬಂದು‌ ಏನು ಕಡೆದು ಹಾಕುತ್ತಾರೆ ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂಧೆ ವಿರುದ್ಧ ಯಾದಗಿರಿ

ಉಸ್ತುವಾರಿ ಮಂತ್ರಿ ಶರಣಬಸಪ್ಪ ದರ್ಶನಾಪುರ ಆಕ್ರೋಶಗೊಂಡರು.


Spread the love

About Laxminews 24x7

Check Also

ಪರಿಷ್ಕರಣೆ ಹೆಸರಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ: ಸರ್ಕಾರದ ವಿರುದ್ಧ ಶ್ರೀರಾಮುಲು ಕಿಡಿ

Spread the loveಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿಪರಿಷ್ಕಣೆ ಹೆಸರಿನಲ್ಲಿ ಗ್ಯಾರಂಟಿ ಯೋಜನೆ ರದ್ದು ಮಾಡುವ ಹುನ್ನಾರ ಮಾಡ್ತಿದೆ ಅಂತ ಮಾಜಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ