Breaking News

ಬತ್ತಿದ ಮಲಪ್ರಭೆ, ಈ ನಾಲ್ಕು ಜಿಲ್ಲೆಗೆ ಜಲಕಂಟಕ

Spread the love

ಬೆಳಗಾವಿ, ಮೇ.15: ಬೆಳಗಾವಿ(Belagavi) ಜಿಲ್ಲೆಯ ಕಣಕುಂಬಿ ಗ್ರಾಮದಲ್ಲಿ ಹುಟ್ಟುವ ಮಲಪ್ರಭಾ ನದಿ(Malaprabha River). ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಗದಗ, ಬಾಗಲಕೋಟೆ ಜಿಲ್ಲೆಯ ಜೀವನದಿಯಾಗಿದೆ. ಈ ಭಾಗದ ರೈತರಿಗೆ ಮತ್ತು ಜನರ ಬದುಕು ಹಸನಾಗಿಸಿದ ನದಿ ಇದು.

ಆದ್ರೆ ಈಮಲಪ್ರಭಾ ನದಿ ಇದೀಗಸಂಪೂರ್ಣವಾಗಿ ಬತ್ತಿ ಹೋಗಿದ್ದು, ನದಿ ಅಕ್ಕಪಕ್ಕದ ಗ್ರಾಮಗಳಿಗೆ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಅದರಲ್ಲೂ ಎಂ.ಕೆ ಹುಬ್ಬಳ್ಳಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಬೋರ್​ವೆಲ್​ಗಳು ಬತ್ತಿ, ಕುಡಿಯಲು ನೀರು ಸಿಗುತ್ತಿಲ್ಲ. ಬೆಳೆಯೂ ಕೂಡ ಒಣಗಿ ಹಾಳಾಗುತ್ತಿವೆ.


Spread the love

About Laxminews 24x7

Check Also

ಪ್ರೀತಿಸಿ ಮದುವೆ – ಲಾಡ್ಜ್‌ನಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಂದು ಗಂಡ ಪರಾರಿ

Spread the loveಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ  ಕರೆದುಕೊಂಡು ಬಂದ ಪತಿ, ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ