Breaking News

ಪ್ರಿಯಾಂಕಾ ಗೆಲುವು ಖಚಿತ: ಸತೀಶ ಜಾರಕಿಹೊಳಿ

Spread the love

ಹುಕ್ಕೇರಿ: ‘ಚಿಕ್ಕೋಡಿ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಗೆಲ್ಲುವುದರಲ್ಲಿ ಯಾವುದೇ ಸಂದೇಹವಿಲ್ಲ. ಅವರು ಗೆದ್ದ ನಂತರ ನಮ್ಮ ಜವಾಬ್ದಾರಿಯೂ ಹೆಚ್ಚಾಗಲಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.ಪ್ರಿಯಾಂಕಾ ಗೆಲುವು ಖಚಿತ: ಸತೀಶ

ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ‘ಕಳೆದ 30 ವರ್ಷಗಳಿಂದ ನಾವು ಜನರ ಸಂಪರ್ಕದಲ್ಲಿ ಇದ್ದು, ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯ ಮಾಡುತ್ತಿದ್ದೇವೆ.

ಆದರೆ ಪ್ರಿಯಂಕಾ ಜಾರಕಿಹೊಳಿ ಗೆದ್ದ ಮೇಲೆ ಇನ್ನಷ್ಟು ನಮ್ಮ ಕಾರ್ಯವ್ಯಾಪ್ತಿ ವಿಸ್ತರಿಸಲಿದೆ’ ಎಂದು ತಿಳಿಸಿದರು.


Spread the love

About Laxminews 24x7

Check Also

ತಂದೆಗೆ ಲಿವರ್ ದಾನ ಮಾಡಿ ಮಹಾದಾನಿ ಆದ ಮಗ

Spread the loveಬೆಳಗಾವಿ: ಲಿವರ್ ಸಂಪೂರ್ಣವಾಗಿ ನಿಷ್ಕ್ರೀಯವಾಗಿ ಜೀವನ್ಮರಣದ ನಡುವೆ ಹೋರಾಡುತ್ತಿದ್ದ ರೋಗಿಗೆ ಯಶಸ್ವಿ ಲಿವರ್ ಕಸಿ ಶಸ್ತ್ರಚಿಕಿತ್ಸೆಯನ್ನು ನೆರವೇರಿಸಿ ಜೀವವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ