Breaking News

ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್‌ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

Spread the love

ಹಾವೇರಿ: ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನ ತಡಸ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಜೂಜು (ಇಸ್ಪೀಟ್) ಆಡಿಸಲು 2 ಲಕ್ಷ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಪಿಎಸ್‌ಐ ಮತ್ತು ಕಾನ್ ಸ್ಟೆಬಲ್ ಬಿದ್ದಿದ್ದಾರೆ.

ತಡಸ ಪೊಲೀಸ್ ಠಾಣೆಯ ಪಿಎಸ್‌ಐ ಶರಣಬಸಪ್ಪ ಕಾಂದೆ ಮತ್ತು ಕಾನ್ ಸ್ಟೆಬಲ್ ಸುರೇಶ ಮಾನೋಜಿ ಬಂಧಿತರು.

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್‌ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

ಜೂಜು ಆಡಿಸುವ ಸಂಬಂಧ ಪ್ರಭಾಕರ ಈರಪ್ಪ ಬೆಟ್ಟದೂರ ಅವರಿಗೆ 5 ಲಕ್ಷ ಲಂಚದ ಬೇಡಿಕೆ ಇಟ್ಟು, ಮಧ್ಯವರ್ತಿ ಕಿರಣ ವನಹಳ್ಳಿ ಮೂಲಕ 2 ಲಕ್ಷ ಮುಂಗಡ ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರು ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ.

ಹಾವೇರಿ ಲೋಕಾಯುಕ್ತ ಡಿವೈಎಸ್ಪಿ ಬಿ.ಪಿ.ಚಂದ್ರಶೇಖರ್ ನೇತೃತ್ವದಲ್ಲಿ ದಾಳಿ ನಡೆಯಿತು.


Spread the love

About Laxminews 24x7

Check Also

ಟೀ ಕಪ್ ಹಿಡಿದುಕೊಂಡು ನಗುವ ಈ ವೈರಲ್ ಹುಡುಗ ಯಾರು?: ಆತ ಏನು ಕೆಲಸ ಮಾಡುತ್ತಿದ್ದಾನೆ?

Spread the loveಇತ್ತೀಚಿನ ದಿನಗಳಲ್ಲಿ ನೀವು ಇನ್ಸ್ಟಾಗ್ರಾಮ್ ಅಥವಾ ಯೂಟ್ಯೂಬ್ ರೀಲ್ಸ್ ನೋಡುವಾಗ ಕೈಯಲ್ಲಿ ಟೀ ಕಪ್ ಹಿಡಿದು ನಗುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ