Breaking News

ತೀರ್ಥಯಾತ್ರೆಗೆ ಬಂದ ನಾಲ್ವರು ನದಿಯಲ್ಲಿ ಮುಳುಗಿ ದಾರುಣ ಸಾವು

Spread the love

ಬೆಳಗಾವಿ: ತೀರ್ಥಯಾತ್ರೆಗೆಂದು ಅತಿಥಿ ಗೃಹಕ್ಕೆ ಬಂದಿದ್ದವರು ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಲ್ಲಾಪುರದ ಕಾಗಲ್ ತಾಲೂಕಿನ ಬಸ್ತವಾಡೆ ಅಣೆಕಟ್ಟಿನಲ್ಲಿ ವೇದಗಂಗಾ ನದಿಯಲ್ಲಿ ನಡೆದಿದೆ.

ಜಿತೇಂದ್ರ ವಿಲಾಸ್ ಲೋಕ್ರೆ (36), ರೇಷ್ಮಾ ದಿಲೀಪ್ ಏಳಮಲ್ಲೆ (34), ಸವಿತಾ ಅಮರ್ ಕಾಂಬಳೆ (27), ಯಶ್ ದಿಲೀಪ್ ಏಳಮಲ್ಲೆ (17) ಮೃತ ದುರ್ದೈವಿಗಳು.

ತೀರ್ಥಯಾತ್ರೆಗೆ ಬಂದ ನಾಲ್ವರು ನದಿಯಲ್ಲಿ ಮುಳುಗಿ ದಾರುಣ ಸಾವು

ಮೃತರಲ್ಲಿ ಇಬ್ಬರು ಬೆಳಗಾವಿಯ ಅಥಣಿ ತಾಲೂಕಿನವರು ಎಂದು ತಿಳಿದುಬಂದಿದೆ.ಇಬ್ಬರು ಮಹಿಳೆಯರು ಸೇರಿದಂತೆ ಮೂವರ ಶವಗಳನ್ನು ಹೊರತೆಗೆಯಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.


Spread the love

About Laxminews 24x7

Check Also

ಹೆಂಡತಿಯ ಹತ್ಯೆಗೈದ BSF ಯೋಧ – ಮಹಡಿಯಿಂದ ಬಿದ್ದು ಸಾವು ಎಂದು ಬಿಂಬಿಸಲು ಯತ್ನ

Spread the loveಚಂಡೀಗಢ: ರಜೆ ಮೇಲೆ ಮನೆಗೆ ಬಂದಿದ್ದ ಗಡಿ ಭದ್ರತಾ ಪಡೆ ಯೋಧನೊಬ್ಬ ತನ್ನ ಪತ್ನಿಯನ್ನು ಹತ್ಯೆ ಮಾಡಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ