Breaking News

ಅಂಜಲಿ ಪ್ರಕರಣದಲ್ಲಿ ಮತ್ತೋರ್ವ ಪೊಲೀಸ್ ಅಧಿಕಾರಿ ಅಮಾನತು

Spread the love

ಹುಬ್ಬಳ್ಳಿ: ಅಂಜಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮತ್ತೊಬ್ಬ ಪೊಲೀಸ್ ಅಧಿಕಾರಿ ತಲೆದಂಡವಾಗಿದೆ.

ಅಂಜಲಿ ಮತ್ತು ನೇಹಾ ಹತ್ಯೆ ಸೇರಿದಂತೆ ವಿವಿಧ ಪ್ರಕರಣದಲ್ಲಿ ಕರ್ತವ್ಯ ಲೋಪ ಹಿನ್ನೆಲೆ, ದಕ್ಷಿಣ ಉಪ ವಿಭಾಗದ ಎಸಿಪಿ ವಿಜಯ್ ಕುಮಾರ್ ತಳವಾರ್ ಅವರನ್ನು ಅಮಾನತು ಮಾಡಲಾಗಿದೆ.

Anjali Case: ಅಂಜಲಿ ಪ್ರಕರಣದಲ್ಲಿ ಮತ್ತೋರ್ವ ಪೊಲೀಸ್ ಅಧಿಕಾರಿ ಅಮಾನತು

ಹುಬ್ಬಳ್ಳಿಯಲ್ಲಿಂದು ಗೃಹಸಚಿವ ಜಿ.ಪರಮೇಶ್ವರ್ ಸುದ್ದಿಗೋಷ್ಠಿ ನಡೆಸಿದ್ದು, ಈ ವೇಳೆ ಮಾತನಾಡಿದ್ದ ಅವರು, ಯಾರೇ ತಪ್ಪು ಮಾಡಿದ್ದರೂ ಯಾವುದೇ ಜಾತಿ ಮತ ನೋಡದೇ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದ್ದರು.

ಸುದ್ದಿಗೋಷ್ಠಿ ಮುಗಿದ ತಕ್ಷಣವೇ, ಮಾಹಿತಿ ಪಡೆದಿರುವ ಪರಮೇಶ್ವರ್, ಎಸಿಪಿ ವಿಜಯ್ ಕುಮಾರ್ ಅವರನ್ನು ಅಮಾನತು ಮಾಡಿದೆ.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ