Breaking News

ಶ್ರೀ ರಮೇಶ ಜಾರಕಿಹೊಳಿ ಯವರಿಗೆ ಕುರುಬರ ವತಿಯಿಂದ ಸನ್ಮಾನಿಸಿ ಟಗರು ಕೊಡಲಾಯಿತು

Spread the love

ಗೋಕಾಕ : ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಗೊಕಾಕ ನಗರಕ್ಕೆ ಆಗಮಿಸಿದ್ದ ರಮೇಶ ಅಣ್ಣಾ ಜಾರಕಿಹೊಳಿ ಅವರಿಗೆ ಗೋಕಾಕ ತಾಲೂಕಿನ ಕುರುಬರ ವತಿಯಿಂದ ಸನ್ಮಾನಿಸಿ ಟಗರು ಕೊಡಲಾಯಿತು ………. ಅದೇ ಸಂದಭ೯ದಲ್ಲಿ ಬೆಳಗಾವಿ ಸುವರ್ಣ ಸೌದದ ಆವರಣದಲ್ಲಿ ದೇಶ ಪ್ರೇಮಿ ಕ್ರಾಂತಿಯ ಜ್ಯೋತಿ ಹಚ್ಚಿದ ಕ್ರಾಂತೀವಿರ ಸಂಗೊಳ್ಳಿ ರಾಯಣ್ಣನ ಬೃಹತ್ ಪ್ರತಿಮೆಯನ್ನು ಪ್ರತಿಸ್ಟಾಪಿಸಬೆಕೆಂದು ಕ್ರಾಂತೀವಿರ ಸಂಗೊಳ್ಳಿ ರಾಯಣ್ಣ ಸೇನೆಯ ವತಿಯಿಂದ ಹಾಗೂ ಸಮಾಜದ ಯುವಕರು ಹಾಗೂ ರಾಯಣ್ಣನ ಅಭಿಮಾನಿಗಳು ಮನವಿಯನ್ನು ಕೊಡಲಾಯಿತು..


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ