ಗೋಕಾಕ : ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಗೊಕಾಕ ನಗರಕ್ಕೆ ಆಗಮಿಸಿದ್ದ ರಮೇಶ ಅಣ್ಣಾ ಜಾರಕಿಹೊಳಿ ಅವರಿಗೆ ಗೋಕಾಕ ತಾಲೂಕಿನ ಕುರುಬರ ವತಿಯಿಂದ ಸನ್ಮಾನಿಸಿ ಟಗರು ಕೊಡಲಾಯಿತು ………. ಅದೇ ಸಂದಭ೯ದಲ್ಲಿ ಬೆಳಗಾವಿ ಸುವರ್ಣ ಸೌದದ ಆವರಣದಲ್ಲಿ ದೇಶ ಪ್ರೇಮಿ ಕ್ರಾಂತಿಯ ಜ್ಯೋತಿ ಹಚ್ಚಿದ ಕ್ರಾಂತೀವಿರ ಸಂಗೊಳ್ಳಿ ರಾಯಣ್ಣನ ಬೃಹತ್ ಪ್ರತಿಮೆಯನ್ನು ಪ್ರತಿಸ್ಟಾಪಿಸಬೆಕೆಂದು ಕ್ರಾಂತೀವಿರ ಸಂಗೊಳ್ಳಿ ರಾಯಣ್ಣ ಸೇನೆಯ ವತಿಯಿಂದ ಹಾಗೂ ಸಮಾಜದ ಯುವಕರು ಹಾಗೂ ರಾಯಣ್ಣನ ಅಭಿಮಾನಿಗಳು ಮನವಿಯನ್ನು ಕೊಡಲಾಯಿತು..
Home / ಜಿಲ್ಲೆ / ಬೆಳಗಾವಿ / ಗೋಕಾಕ / ಶ್ರೀ ರಮೇಶ ಜಾರಕಿಹೊಳಿ ಯವರಿಗೆ ಕುರುಬರ ವತಿಯಿಂದ ಸನ್ಮಾನಿಸಿ ಟಗರು ಕೊಡಲಾಯಿತು
Check Also
ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್ಯಾಂಕ್
Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …