ದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Modi) ಪಶ್ಚಿಮ ದೆಹಲಿಯ ದ್ವಾರಕಾದಲ್ಲಿ ನಡೆದ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಕಾಂಗ್ರೆಸ್ (Congress) ವಿರುದ್ಧ ವಾಗ್ದಾಳಿ ನಡೆಸಿದರು. 60 ವರ್ಷಗಳಿಂದ ಕಾಂಗ್ರೆಸ್ ಪಕ್ಷವು ಭಾರತದ ಸಾಮರ್ಥ್ಯಕ್ಕೆ ಅನ್ಯಾಯ ಮಾಡಿದೆ ಎಂದು ಆರೋಪಿಸಿದರು.
Check Also
ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ
Spread the loveನವದೆಹಲಿ: ಜಂತರ್ ಮಂತರ್ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …
Laxmi News 24×7