Breaking News

ಠಾಣೆಗೆ ನುಗ್ಗಿ ಹೊಡಿತಾರೆ ಅಂದ್ರೆ ಸರ್ಕಾರ ಇದ್ಯಾ? ಬಿಹಾರದಂತಾಗಿದೆ.

Spread the love

ಚಿತ್ರದುರ್ಗ: ಲಾಕಪ್ ಡೆತ್ ಆರೋಪ ಹಾಗೂ ಚನ್ನಗಿರಿ ಪೊಲೀಸ್ ಠಾಣೆ ಮೇಲೆ ದಾಳಿ ಪ್ರಕರಣ ರಾಜಕೀಯ ತಿರುವು ಪಡೆಯುತ್ತಿದೆ. ಠಾಣೆಗೆ ನುಗ್ಗಿ ಹೊಡೆಯುತ್ತಾರೆ ಎಂದರೆ ಸರ್ಕಾರ ಇದೆಯಾ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಶ್ನಿಸಿದ್ದಾರೆ.BIG NEWS: ಠಾಣೆಗೆ ನುಗ್ಗಿ ಹೊಡಿತಾರೆ ಅಂದ್ರೆ ಸರ್ಕಾರ ಇದ್ಯಾ? ರಾಜ್ಯದ ಜನರನ್ನು ಆ ಭಗವಂತನೇ ಕಾಪಾಡಬೇಕು; ಬಿ.ವೈ.ವಿಜಯೇಂದ್ರ ವಾಗ್ದಾಳಿ

ಚಿತ್ರದುರ್ಗದಲ್ಲಿ ಮಾತನಾಡಿದ ಬಿ.ವೈ.ವಿಜಯೇಂದ್ರ, ರಾಜ್ಯ ಲಾಲೂ ಪ್ರಸಾದ್ ಆಡಳಿತದ ಬಿಹಾರದಂತಾಗಿದೆ.


Spread the love

About Laxminews 24x7

Check Also

ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು!

Spread the love ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು! ಯಮಕನಮರಡಿ ವಿಧಾನಸಭಾ ಕ್ಷೇತ್ರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ