Breaking News
Home / Uncategorized / ಕಾಹೇರ್‌ ಘಟಿಕೋತ್ಸವ ಮೇ 27ರಂದು: ಉಪರಾಷ್ಟ್ರಪತಿ ಧನ್‌ಕರ್ ಭಾಗಿ

ಕಾಹೇರ್‌ ಘಟಿಕೋತ್ಸವ ಮೇ 27ರಂದು: ಉಪರಾಷ್ಟ್ರಪತಿ ಧನ್‌ಕರ್ ಭಾಗಿ

Spread the love

ಬೆಳಗಾವಿ: ‘ಇಲ್ಲಿನ ಕೆಎಲ್‌ಇ ಅಕಾಡೆಮಿ ಆಫ್‌ ಹೈಯರ್‌ ಎಜ್ಯುಕೇಷನ್‌ ಆಯಂಡ್‌ ರಿಸರ್ಚ್‌ನ(ಕಾಹೇರ್‌) 14ನೇ ಘಟಿಕೋತ್ಸವ ಮೇ 27ರಂದು ಬೆಳಿಗ್ಗೆ 11.30‌ಕ್ಕೆ ನಡೆಯಲಿದೆ’ ಎಂದು ಕಾಹೇರ್‌ ಕುಲಪತಿಯೂ ಆಗಿರುವ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಹೇಳಿದರು.


Spread the love

About Laxminews 24x7

Check Also

ಶಾಸಕ ಅಭಯ ಪಾಟೀಲರನ್ನು ಹೊತ್ತುಕೊಂಡು ವ್ಯಾನ್ ಗೆ ಹಾಕಿದ ಪೊಲೀಸರು

Spread the love ಬೆಳಗಾವಿ: ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ದೇಶದಲ್ಲಿ ತುರ್ತುಪರಿಸ್ಥಿತಿ ಘೋಷಿಸಿದ ದಿನವನ್ನು ವಿರೋಧಿಸಿ, ಕಾಂಗ್ರೆಸ್ ಕ್ಷಮೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ