ಚನ್ನಮ್ಮನ ಕಿತ್ತೂರು: ತಾಲ್ಲೂಕಿನ ಮೇಟ್ಯಾಲ ಗ್ರಾಮದ ಸ್ವಂತ ಜಮೀನಿನಲ್ಲಿ ಸುರೇಖಾ ಶಿವಾನಂದ ಪೂಜಾರ ದಂಪತಿ ಸಾವಯವ ಡ್ರ್ಯಾಗನ್ ಹಣ್ಣಿನ ಕೃಷಿ ಕೈಗೊಂಡು ಗಮನ ಸೆಳೆದಿದ್ದಾರೆ.
ಈ ಭಾಗದಲ್ಲಿ ಹೊಸ ಬೇಸಾಯವಾಗಿ ಗುರುತಿಸಿಕೊಂಡಿರುವ ಈ ಬೆಳೆಯು ರೈತರನ್ನು ಆಕರ್ಷಿಸುವಂತೆ ಮಾಡಿದೆ.
Spread the love ಕಾಗವಾಡ ತಾಲೂಕಿನ ಉಗಾರ ಲೈನ್ಸ್ ಕ್ಲಬ್ಬಿನ ಸನ 2025-26 ವರ್ಷದ ಅವಧಿಗೆ ಡಾಕ್ಟರ ಎನ. ಎಚ. …