ಸವದತ್ತಿ: ಗ್ರಾಮಸ್ಥರ ಜೀವನಾಡಿಯಾಗಿದ್ದ ಚಿಕ್ಕುಂಬಿ ಕೆರೆ ಇದೀಗ ಬಹಿರ್ದೆಸೆ ತಾಣವಾಗಿ
ಮಾರ್ಪಟ್ಟಿದೆ. ಗ್ರಾಮ ಪ್ರವೇಶಿಸುತ್ತಿದ್ದಂತೆ ದುರ್ವಾಸನೆಯೇ ಸ್ವಾಗತಿಸುತ್ತದೆ.

ಕೆರೆಯ ಸುತ್ತಲೂ ಮುತ್ತಿಕೊಂಡಿರುವ ಕಸರದ ರಾಶಿ, ತಿಪ್ಪೆ ಗುಂಡಿಗಳು ರಸ್ತೆವರೆಗೂ ಹಬ್ಬಿವೆ.
Spread the loveಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನಲ್ಲಿ ಬೀದಿ ನಾಯಿಗಳ ಕಾಟ ಮಿತಿಮೀರಿದ್ದು, ರೈತನೊಬ್ಬನ ಮೇಲೆ ಏಳೆಂಟು ನಾಯಿಗಳು ಭೀಕರವಾಗಿ …