Breaking News

ಮಾಮೂಲಿ ಕೊಡದಿದ್ದಕ್ಕೆ ನನ್ನ ಗಂಡನನ್ನು ಪೊಲೀಸರೆ ಹೊಡೆದು ಸಾಯಿಸಿದ್ದಾರೆ : ಮೃತ ಆದಿಲ್ ಪತ್ನಿ ಆರೋಪ

Spread the love

ದಾವಣಗೆರೆ : ಒಂದು ತಿಂಗಳು ಮಾಮೂಲಿ ಕೊಡದಿದ್ದಕ್ಕೆ ನನ್ನ ಪತಿಯನ್ನು ಪೊಲೀಸರು ಹೊಡೆದು ಸಾಯಿಸಿದ್ದಾರೆ ಎಂದು ಮೃತ ಆದಿಲ್ ಪತ್ನಿ ಹೀನಾಬಾನು ಚನ್ನಗಿರಿ ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.ಮಾಮೂಲಿ ಕೊಡದಿದ್ದಕ್ಕೆ ನನ್ನ ಗಂಡನನ್ನು ಪೊಲೀಸರೆ ಹೊಡೆದು ಸಾಯಿಸಿದ್ದಾರೆ : ಮೃತ ಆದಿಲ್ ಪತ್ನಿ ಆರೋಪ

ಮಟ್ಕಾ ಆಡುತ್ತಿದ್ದ ಎಂದು ಆರೋಪಿಸಿ ಚೆನ್ನಗಿರಿ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ನಿನ್ನೆ ಆದಿಲ್ಲನ್ನು ಠಾಣೆಗೆ ಕರೆದುಕೊಂಡು ಹೋಗಿದ್ದರು.


Spread the love

About Laxminews 24x7

Check Also

ಬಾಬಾನಗರದ ನೆಲದಲ್ಲಿ ಹೊಸ ಕೃಷಿ ಕ್ರಾಂತಿ; ರೆಡ್ ಡೈಮಂಡ್ ಪೇರಲ ಬೆಳೆದು ಸಚಿವರಿಗೆ ಉಡುಗೊರೆ ನೀಡಿದ ರೈತ*

Spread the love : ವಿಜಯಪುರ ಜಿಲ್ಲೆಯ ಬಬಲೇಶ್ವರ ಮತಕ್ಷೇತ್ರದಲ್ಲಿ ವ್ಯಾಪ್ತಿಯಲ್ಲಿ ಬರುವ ತಿಕೋಟಾ ತಾಲ್ಲೂಕಿನ ಬಾಬಾನಗರದ ನೆಲದಲ್ಲಿ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ