Breaking News

ವೀರ್ ಯೋಧ ಈರಣ್ಣ ಸೇವೆ ಸಲ್ಲಿಸಲು ಹೋಗುವ ಮಾರ್ಗದಲ್ಲಿ ಹೃದಯಾಘಾತದಿಂದ ಮರಣ

Spread the love

ಗೋಕಾಕದ ಮಹಾಲಿಂಗೇಶ್ವರ ನಗರದ ವೀರ್ ಯೋಧ ಈರಣ್ಣ ಬಸವರಾಜ್ ಶೀಲವಂತ ಇವರು ಭಾರತೀಯ ಸೈನ್ಯದಲ್ಲಿ ಸುಮಾರು 10 ವರ್ಷಗಳ ಕಾಲ ಸೇವೆ ಸಲ್ಲಿಸಿ ಮರುಳಿ ಸೇವೆ ಸಲ್ಲಿಸಲು ಹೋಗುವ ಮಾರ್ಗದಲ್ಲಿ ಹೃದಯಾಘಾತದಿಂದ ಮರಣ ಹೊಂದಿರುತ್ತಾರೆ, ನಾಳೆ ಬೆಳಿಗ್ಗೆ ವೀರ ಯೋಧನ ಪಾರ್ಥಿವ ಶರೀರ ಗೋಕಾಕ ಕ್ಕೆ ಬರಲಿದೆ ದೇಶ ಪ್ರೇಮಿಗಳು ಈ ಪುಣ್ಯದ ಕಾರ್ಯದಲ್ಲಿ ಭಾಗವಹಿಸಿ ಗೌರವ ವಂದನೆಗಳನು ಅರ್ಪಿಸಿರಿ
ಭಾವಪೂರ್ಣ ಶ್ರದಾಂಜಲಿ


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ