Breaking News

ಮದ್ವೆಯಲ್ಲಿ ಮಹಿಳೆಯ ಚಿನ್ನದ ಸರಕ್ಕೆ ಕೈ ಹಾಕಿದ ಕಳ್ಳನಿಗೆ ಧರ್ಮದೇಟು ಬಿತ್ತು

Spread the love

ಚಿಕ್ಕಬಳ್ಳಾಪುರ, ಮೇ.26: ಜಿಲ್ಲೆಯ ಗೌರಿಬಿದನೂರು(Gauribidanur) ನಗರದ ಸಾಯಿಕೃಷ್ಣ ಫಂಕ್ಷನ್ ​ಹಾಲ್​ನಲ್ಲಿ ನಡೆದಿದ್ದ ಮದುವೆಯಲ್ಲಿ ಕಳ್ಳತನಕ್ಕೆ ಯತ್ನಿಸಿದ್ದ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಮದ್ವೆಯಲ್ಲಿ ಮಹಿಳೆಯ ಚಿನ್ನದ ಸರಕ್ಕೆ ಕೈ ಹಾಕಿದ ಕಳ್ಳನಿಗೆ ಬಿತ್ತು ಧರ್ಮದೇಟು

ಚಿನ್ನದ ಸರ ಕದಿಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಖದೀಮನಿಗೆ ಮದುವೆ ಮನೆಯವರೇ ಸೇರಿ ಧರ್ಮದೇಟು ಕೊಟ್ಟು, ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ.

 

ಆಂಧ್ರದ ಮುಲ್ಲಮೋತುಕಪಲ್ಲಿ ಗ್ರಾಮದ ನರೇಶ್​ ಎಂಬಾತ ಬಂಧಿತ ಆರೋಪಿ. ಈ ಕುರಿತು ಗೌರಿಬಿದನೂರು ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿ ಮದುವೆ – ಲಾಡ್ಜ್‌ನಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಂದು ಗಂಡ ಪರಾರಿ

Spread the loveಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ  ಕರೆದುಕೊಂಡು ಬಂದ ಪತಿ, ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ