Breaking News

ಮಹಿಳೆ ಕಿಡ್ನಾಪ್ ಕೇಸ್ : ಇಂದು ಕೋರ್ಟ್‌ ನಲ್ಲಿ ಭವಾನಿ ರೇವಣ್ಣ ಅರ್ಜಿ ವಿಚಾರಣೆ

Spread the love

ಬೆಂಗಳೂರು : ಮೈಸೂರಿನ ಕೆ ಆರ್ ನಗರ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣಗೂ ಕೂಡ ಬಂಧನದ ಭೀತಿ ಎದುರಾಗಿದ್ದರಿಂದ ಅವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆಯನ್ನು ನಡೆಸಿದ ನ್ಯಾಯಾಲಯವು ಅರ್ಜಿ ವಿಚಾರಣೆಯನ್ನು ಇಂದಿಗೆ ಮುಂದೂಡಿಕೆ ಮಾಡಿದೆ.

ಮಹಿಳೆ ಕಿಡ್ನಾಪ್ ಕೇಸ್ : ಇಂದು ಕೋರ್ಟ್‌ ನಲ್ಲಿ ಭವಾನಿ ರೇವಣ್ಣ ಅರ್ಜಿ ವಿಚಾರಣೆ

ಮೈಸೂರಿನ ಕೆ ಆರ್ ನಗರ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧನದ ಭೀತಿಯಿಂದ ನಿರೀಕ್ಷಣ ಜಾಮೀನು ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿಸಲಾಯಿತು. ವಿಚಾರಣೆಗೆ ಹಾಜರಾಗುವಂತೆ ಭವಾನಿಗೆ ನೋಟಿಸ್ ನೀಡಲಾಗಿದೆ.ಯಾವ ನಿಯಮದರಿ ನೋಟಿಸ್ ನೀಡಿದ್ದಾರೆ ಎಂದು ಎಸ್‌ಐಟಿ ತಿಳಿಸಿಲ್ಲ.

ಹೀಗಾಗಿ ಭವಾನಿ ರೇವಣ್ಣಗೂ ಬಂಧನದ ಭೀತಿ ಇರುವುದರಿಂದ ಭವಾನಿ ರೇವಣ್ಣ ಪರ ವಕೀಲರು ಮದನ್ ತರ ನಿರೀಕ್ಷಣ ಜಾಮೀನು ನೀಡುವಂತೆ ಮನವಿ ಮಾಡಿದ್ದಾರೆದೆ. ಆದ್ದರಿಂದ ಆಕ್ಷೇಪಣೆ ಸಲ್ಲಿಸುವಂತೆ ಎಸ್‌ಐಟಿ ಪೊಲೀಸರಿಗೆ ಇದೀಗ ಕೋರ್ಟ್ ನೋಟಿಸ್ ನೀಡಿದೆ. ಭವಾನಿ ನಿರೀಕ್ಷಣ ಜಾಮೀನು ಅರ್ಜಿಯ ವಿಚಾರಣೆ ಇಂದು ನಡೆಯಲಿದೆ.


Spread the love

About Laxminews 24x7

Check Also

ಪ್ರೀತಿಸಿ ಮದುವೆ – ಲಾಡ್ಜ್‌ನಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಂದು ಗಂಡ ಪರಾರಿ

Spread the loveಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ  ಕರೆದುಕೊಂಡು ಬಂದ ಪತಿ, ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ