Breaking News

ಅಟಮೂರ ಬಾಳಪ್ಪ ಪ್ರತಿಮೆ ಪ್ರತಿಷ್ಠಾಪನೆಗೆ ಮನವಿ

Spread the love

ಬೈಲಹೊಂಗಲ: ತಾಲ್ಲೂಕಿನ ಬೇವಿನಕೊಪ್ಪ ಗ್ರಾಮದ ಮಲಪ್ರಭಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗುತ್ತಿರುವ ನೂತನ ಸೇತುವೆಯ ಮುಂಭಾಗದಲ್ಲಿ ವೀರಕೇಸರಿ ಅಮಟೂರ ಬಾಳಪ್ಪನವರ ಮೂರ್ತಿಯನ್ನು ನಿರ್ಮಿಸಿ ಸುತ್ತಲೂ ಉದ್ಯಾನ ನಿರ್ಮಿಸಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಶಾಸಕ ಮಹಾಂತೇಶ ಕೌಜಲಗಿ ಅವರಿಗೆ ಭಾನುವಾರ ಮನವಿ ಸಲ್ಲಿಸಿದರು.

ಅಟಮೂರ ಬಾಳಪ್ಪ ಪ್ರತಿಮೆ ಪ್ರತಿಷ್ಠಾಪನೆಗೆ ಮನವಿ

ಗ್ರಾಮದಿಂದ ಶಾಸಕರ ನಿವಾಸಕ್ಕೆ ಭೇಟಿ ನೀಡಿದ ಗ್ರಾಮಸ್ಥರು, ಬೇವಿನಕೊಪ್ಪ, ಸ್ವಾತಂತ್ರ್ಯ ಹೋರಾಟಗಾರ ಬಾಳಪ್ಪನವರ ತ್ಯಾಗ, ಬಲಿದಾನ, ದೇಶಕ್ಕೆ ನೀಡಿದ ಕೊಡುಗೆ ಬಗ್ಗೆ ಮಕ್ಕಳಿಗೆ ಪರಿಚಯಿಸಬೇಕು ಎಂದು ತಿಳಿಸಿದರು.


Spread the love

About Laxminews 24x7

Check Also

ಬಂಡೀಪುರ ಸಫಾರಿ ಪುನಾರಂಭಕ್ಕೆ ರೈತ ಸಂಘದ ವಿರೋಧ: ಗುಂಡ್ಲುಪೇಟೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

Spread the love​ಗುಂಡ್ಲುಪೇಟೆ: ಬಂಡೀಪುರ ಅಭಯಾರಣ್ಯದಲ್ಲಿ ಸಫಾರಿ ಪುನಾರಂಭಿಸಲು ಉದ್ದೇಶಿಸಿರುವ ಸರ್ಕಾರದ ನಿರ್ಧಾರದ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ