Breaking News

ಎಂ.ಪಿ. ರೇಣುಕಾಚಾರ್ಯಗೆ ಕೊಲೆ ಬೆದರಿಕೆ ಕರೆ!

Spread the love

ದಾವಣಗೆರೆ : ಮಾಜಿ ಸಚಿವ, ಹೊನ್ನಾಳಿ ಕ್ಷೇತ್ರದ ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯಗೆ ದುಷ್ಕರ್ಮಿಗಳು ಕರೆ ಮಾಡಿ ಕೊಲೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ.BREAKING : ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯಗೆ ಕೊಲೆ ಬೆದರಿಕೆ ಕರೆ!

ಹೊನ್ನಾಳಿಯ ತಮ್ಮ ಸ್ವಗೃಹದಲ್ಲಿ ಇದ್ದಾಗಲೇ ಎಂ.ಪಿ.ರೇಣುಕಾಚಾರ್ಯಗೆ ಫೋನ್‌ ಕರೆ ಮಾಡಿರುವ ಅಪರಿಚಿತರು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.

ಕೂಡಲೇ ರೇಣುಕಾಚಾರ್ಯ ಅವರು ಹೊನ್ನಾಳಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿ ಮದುವೆ – ಲಾಡ್ಜ್‌ನಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಂದು ಗಂಡ ಪರಾರಿ

Spread the loveಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ  ಕರೆದುಕೊಂಡು ಬಂದ ಪತಿ, ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ