Breaking News

ಅಕ್ಷರ ದಾಸೋಹ ಅಧಿಕಾರಿ ಆತ್ಮಹತ್ಯೆಗೆ ಯತ್ನ

Spread the love

ಲಿಂಗಸೂಗೂರು: ತಾಲೂಕಿನ ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಮೌನೇಶ ಕಂಬಾರ್ ಆತ್ಮಹತ್ಯೆ ಯತ್ನಿಸಿದ ಘಟನೆ ನಡೆದಿದೆ.

ಕಳೆದ ಒಂದು ತಿಂಗಳ ಹಿಂದೆಯಷ್ಟೇ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರು. ನಿನ್ನೆ ರಜೆ ಮಾಡಿದ ಅವರು ನಿದ್ರೆ ಮಾತ್ರೆ ಸೇವಿಸಿದ್ದಾರೆ. ಪಟ್ಟಣದ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಗೆ ಕರೆದೊಯ್ಯಲಾಗಿದೆ.

Lingasugur; ಅಕ್ಷರ ದಾಸೋಹ ಅಧಿಕಾರಿ ಆತ್ಮಹತ್ಯೆಗೆ ಯತ್ನ

ಶಿಕ್ಷಣ ಇಲಾಖೆ ಅಧಿಕಾರಿಗಳು ಅವರ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.


Spread the love

About Laxminews 24x7

Check Also

ಪ್ರೀತಿಸಿ ಮದುವೆ – ಲಾಡ್ಜ್‌ನಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಂದು ಗಂಡ ಪರಾರಿ

Spread the loveಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ  ಕರೆದುಕೊಂಡು ಬಂದ ಪತಿ, ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ