Breaking News

ಡಿಕೆ ಸುರೇಶ್ ಸೋಲಿಗೆ ಸಿದ್ದರಾಮಯ್ಯ ಆ್ಯಂಡ್​ ಟೀಮ್ ಕಾರಣ: ಶಾಸಕ ಸುರೇಶ್ ಗೌಡ ಸ್ಫೋಟಕ ಹೇಳಿಕೆ

Spread the love

ತುಮಕೂರು, ಜೂನ್​ 08: ಡಿ.ಕೆ.ಸುರೇಶ್ (DK Suresh) ಸೋಲಿಗೆ ಸಿಎಂ ಸಿದ್ದರಾಮಯ್ಯ (Siddaramaiah) ಆ್ಯಂಡ್​ ಟೀಮ್ ಕಾರಣ ಎಂದು ಬಿಜೆಪಿ ಶಾಸಕ ಸುರೇಶ್ ಗೌಡ ಸ್ಫೋಟಕ ಹೇಳಿಕೆ ನಿಡಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗಿ ಮಾತನಾಡಿದ ಅವರು, ಜಾರಕಿಹೊಳಿ, ಪರಮೇಶ್ವರ್, ರಾಜಣ್ಣ, ಸಿದ್ದರಾಮಯ್ಯ ಇವರೆಲ್ಲರೂ ಡಿ.ಕೆ.ಸುರೇಶ್​ರನ್ನು ಸೋಲಿಸ್ತಾರೆಂದು ಒಂದು ತಿಂಗಳ ಹಿಂದೆಯೇ ಹೇಳಿದ್ದೆ, ಈಗ ಅದು ರಿಪೀಟ್ ಆಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರಿಯಬೇಕು ಅಂತಾ ಒಂದು ಅಹಿಂದ ಟೀಮ್ ಯಾವಾಗಲೂ ಸಹ ಕೆಲಸ ಮಾಡುತ್ತೆ. ಆ ಅಹಿಂದ ಟೀಮ್ ಮತ್ತು ಸಿದ್ದರಾಮಯ್ಯ ಸೇರಿ ಡಿ.ಕೆ.ಸುರೇಶ್ ಸೋಲಿಸಿದ್ದಾರೆ.ಡಿಕೆ ಸುರೇಶ್ ಸೋಲಿಗೆ ಸಿದ್ದರಾಮಯ್ಯ ಆ್ಯಂಡ್​ ಟೀಮ್ ಕಾರಣ: ಶಾಸಕ ಸುರೇಶ್ ಗೌಡ ಸ್ಫೋಟಕ ಹೇಳಿಕೆ

2 ಲಕ್ಷ ಮತಗಳ ಅಂತರದಿಂದ ಸುರೇಶ್​ರನ್ನು ಸೋಲಿಸ್ತಾರೆಂದು ಹೇಳಿದ್ದೆ. ಅದಕ್ಕಿಂತ ಹೆಚ್ಚಿನ ಮತಗಳ ಅಂತರದಿಂದ ಸುರೇಶ್​ರನ್ನು ಸೋಲಿಸಿದ್ದಾರೆ. ಇದು ಸಂಚಿನ ಒಂದು ಭಾಗ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

18 ಕೋಟಿಯ ವೆಚ್ಚದಲ್ಲಿ ನಿರ್ಮಾಣಗೊಳ್ಳುವ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಚಾಲನೆ

Spread the loveಯಮಕನಮರಡಿ ವಿಧಾನಸಭಾ ಕ್ಷೇತ್ರದ ಹಳೆ ವಂಟಮೂರಿ ಸಮೀಪದಲ್ಲಿ ಇಂದು ಅಂದಾಜು ರೂ. 18 ಕೋಟಿಯ ವೆಚ್ಚದಲ್ಲಿ ನಿರ್ಮಾಣಗೊಳ್ಳುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ