Breaking News

ಬೆಳಗಾವಿಯಲ್ಲಿ ಆರ್ಭಟಿಸಿದ ವರುಣ : ಬಿರುಗಾಳಿ ಸಹಿತ ಭಾರಿ ಮಳೆಗೆ ಮರ ಬಿದ್ದು ಓರ್ವ ಬಲಿ

Spread the love

ಬೆಳಗಾವಿ : ಬೆಳಗಾವಿಯಲ್ಲಿ ಸತತ ಎರಡು ದಿನಗಳಿಂದ ಭಾರಿ ಮಳೆ ಆಗುತ್ತಿದ್ದು ಘಟಪ್ರಭಾ ನದಿ ತುಂಬಿ ಹರಿಯುತ್ತಿದೆ.

ಮೃಗಾಳಿ ಸಹಿತ ಭಾರಿ ಮಳೆಗೆ ಮರ ಒಂದು ಬಿದ್ದು ಊರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ ಬಳಿ ಸಂಭವಿಸಿದೆ.ಬೆಳಗಾವಿಯಲ್ಲಿ ಆರ್ಭಟಿಸಿದ ವರುಣ : ಬಿರುಗಾಳಿ ಸಹಿತ ಭಾರಿ ಮಳೆಗೆ ಮರ ಬಿದ್ದು ಓರ್ವ ಬಲಿ

ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ.

ಗಾಳಿ ಮಳೆಗೆ ಮರ ಬಿದ್ದು ಓರ್ವ ಸಾವನಪ್ಪಿದ್ದು ಇಬ್ಬರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿದೆ.

ಕರಲೇ ಗ್ರಾಮದ ಸೋಮನಾಥ ಮುಚ್ಛಂಡೇಕರ್ (21) ಸಾವನಪ್ಪಿದ್ದಾನೆ. ಅಲ್ಲದೆ ವಿಠಲ ತಳವಾರ್, ಸ್ವಪ್ನಿಲ್ ದೇಸಾಯಿ ಎಂಬವರಿಗೆ ಗಂಭೀರವಾದ ಗಾಯಗಳಾಗಿವೆ.

ಮೂವರು ಬೈಕ್ ನಲ್ಲಿ ಬೆಳಗಾವಿಗೆ ತೆರಳುತ್ತಿದ್ದಾಗ ಮರ ಬಿದ್ದು ಈ ದುರಂತ ಸಂಭವಿಸಿದೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ