Breaking News

ಯಾರಿಗೇ ಟಿಕೆಟ್ ಕೊಟ್ರೂ ಶಿಗ್ಗಾಂವಿ ಕ್ಷೇತ್ರ ನನ್ನ ಕೈಬಿಟ್ಟು ಹೋಗಲ್ಲ: ಬೊಮ್ಮಾಯಿ

Spread the love

ಬೆಂಗಳೂರು, : ಶಿಗ್ಗಾಂವಿ ಕ್ಷೇತ್ರಕ್ಕೆ(Shiggaon)ಯಾರು ಅಭ್ಯರ್ಥಿ ಆಗಬೇಕೆಂದು ಪಕ್ಷ ತೀರ್ಮಾನ ಮಾಡುತ್ತೆ. ಪಕ್ಷ ಯಾರನ್ನೇ ನಿಲ್ಲಿಸಿದರೂ ನಮ್ಮ ಬೆಂಬಲ ಇದೆ ಎಂದು ನೂತನ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಮಗನ ಹೆಸರು ಕೇಳಿ ಬರೋದು ಸಹಜ. ಆದರೆ ಆಥರದ ಪ್ರಸ್ತಾವನೆ ನಮ್ಮ ಕಡೆಯಿಂದ ಇಲ್ಲ. ಇದರಲ್ಲಿ ವಿವಾದ ಸೃಷ್ಟಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಯಾರಿಗೇ ಟಿಕೆಟ್ ಕೊಟ್ರೂ ಶಿಗ್ಗಾಂವಿ ಕ್ಷೇತ್ರ ನನ್ನ ಕೈಬಿಟ್ಟು ಹೋಗಲ್ಲ: ಬೊಮ್ಮಾಯಿ ಅಚ್ಚರಿ ಹೇಳಿಕೆ

ಉದಾಸಿಗೇ ಕೊಡಲಿ, ಯಾರಿಗೇ ಕೊಡಲಿ ಅದು ಪಕ್ಷಕ್ಕೆ ಬಿಟ್ಟಿದ್ದು. ಯಾರಿಗೇ ಟಿಕೆಟ್​ ಕೊಟ್ಟರೂ ನನಗೂ ಶಿಗ್ಗಾಂವಿ ಕ್ಷೇತ್ರಕ್ಕೂ ಇರುವ ಅವಿನಾಭವ ಬಾಂಧವ್ಯಕ್ಕೆ ಧಕ್ಕೆ ಬರಲ್ಲ. ಹಾಗಾಗಿ ಯಾರಿಗೆ ಟಿಕೆಟ್ ಕೊಟ್ರೂ ಶಿಗ್ಗಾಂವಿ ಕ್ಷೇತ್ರ ನನ್ನ ಕೈಬಿಟ್ಟು ಹೋಗಲ್ಲ. ನಾನು ಕ್ಷೇತ್ರದ ಜನತೆಯ ಮನೆ ಮಗ, ಅಣ್ಣ, ತಮ್ಮ, ಅವರ ಮನೆಯ ಸದಸ್ಯ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

37,000 ಕೋಟಿ ಹಣ ಬಾಕಿ – ಮಾ.5 ರಂದು ಬೆಂಗಳೂರಲ್ಲಿ ಬೃಹತ್‌ ಪ್ರತಿಭಟನೆಗೆ ಗುತ್ತಿಗೆದಾರರ ಸಂಘ ಕರೆ

Spread the loveಮಡಿಕೇರಿ: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಿಂದ ಗುತ್ತಿಗೆದಾರರ  37 ಸಾವಿರ ಕೋಟಿ ಹಣ ಬಾಕಿಯಿದೆ. ಅಲ್ಲದೇ 2018 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ