Breaking News

ರೇಣುಕಾಸ್ವಾಮಿ ಮೃತದೇಹ ಸಾಗಿಸಿದ್ದ‌ ಸ್ಜಾರ್ಪಿಯೋ ಕಾರು ಸೀಜ್!

Spread the love

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಇದೀಗ ರೇಣುಕಾಸ್ವಾಮಿ ಮೃತದೇಹ ಸಾಗಿಸಲು ಬಳಸಿದ್ದ ಸ್ಕಾರ್ಪಿಯೋ ಕಾರನ್ನು ಸೀಜ್‌ ಮಾಡಿದ್ದಾರೆ.

BREAKING : ರೇಣುಕಾಸ್ವಾಮಿ ಮೃತದೇಹ ಸಾಗಿಸಿದ್ದ‌ ಸ್ಜಾರ್ಪಿಯೋ ಕಾರು ಸೀಜ್!BREAKING : ರೇಣುಕಾಸ್ವಾಮಿ ಮೃತದೇಹ ಸಾಗಿಸಿದ್ದ‌ ಸ್ಜಾರ್ಪಿಯೋ ಕಾರು ಸೀಜ್!

ರೇಣುಕಾಸ್ವಾಮಿ ಹತ್ಯೆ ಬಳಿಕ ಮೃತದೇಹವನ್ನು ಸಾಗಿಸಲು ಬಳಸಿದ್ದಾರೆ ಎನ್ನಲಾಗಿರುವ KA 03 MU 8821 ನಂಬರ್ ನ ಕಾರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಕಾರು ಆರ್.ಆರ್.ನಗರ ದರ್ಶನ್ ಅಭಿಮಾನಿ ಸಂಘದ ಅಧ್ಯಕ್ಷ ಮನೆ ಬಳಿ‌ ಇತ್ತು. ಇದೀಗ ಪೊಲೀಸರು ಕಾರು ಸೀಜ್ ಮಾಡಿ‌ ಠಾಣೆ ತಂದಿದ್ದಾರೆ. ಈ ಕಾರು ಪುನಿತ್ ಎಂ.ಆರ್.ಎಂಬುವವರ ಹೆಸರಿನಲ್ಲಿದ್ದು, ಹೆಚ್ಚಿನ ವಿಚಾರಣೆ ನಡೆಸಲಿದ್ದಾರೆ.


Spread the love

About Laxminews 24x7

Check Also

ಮಿರಜ್‌ನಲ್ಲಿ 1 ಕೋಟಿ ರೂಪಾಯಿ ಮೌಲ್ಯದ ನಕಲಿ ನೋಟುಗಳ ಜಪ್ತಿ

Spread the love ಚಿಕ್ಕೋಡಿ:ಮಹಾರಾಷ್ಟ್ರ- ಕರ್ನಾಟಕ ಗಡಿ ಭಾಗದಲ್ಲಿ ಇತ್ತಿಚಿಗೆ ವಿಶೇಷ ಕಾರ್ಯಾಚರಣೆ ನಡೆಸಿದ ಮಹಾರಾಷ್ಟ್ರ ಪೊಲೀಸರು, ಬರೋಬ್ಬರಿ 1 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ