Breaking News

ರೇಣುಕಸ್ವಾಮಿ ಕೊಲೆ ಪ್ರಕರಣ: ತನಿಖಾಧಿಕಾರಿ ದಿಢೀರ್ ವರ್ಗಾವಣೆ

Spread the love

ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದ ತನಿಖಾಧಿಕಾರಿಯಾದ ಕಾಮಾಕ್ಷಿಪಾಳ್ಯ ಇನ್‌ಸ್ಪೆಕ್ಟರ್ ಗಿರೀಶ್ ನಾಯ್ಕ್ ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ. ಹೀಗಾಗಿ, ಪ್ರಕರಣದ ತನಿಖೆ ಹೊಣೆಯನ್ನು ವಿಜಯನಗರ ಉಪವಿಭಾಗದ ಎಸಿಪಿ ಚಂದನ್ ವಹಿಸಿಕೊಂಡಿದ್ದಾರೆ.

ವರ್ಗಾವಣೆ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಅಧಿಕಾರಿಯೊಬ್ಬರು, ‘ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯ ಇನ್‌ಸ್ಪೆಕ್ಟರ್ ಆಗಿದ್ದ ಗಿರೀಶ್ ಅವರನ್ನು ಚುನಾವಣೆ ನಿಮಿತ್ತ ಕಾಮಾಕ್ಷಿಪಾಳ್ಯ ಠಾಣೆಗೆ ತಾತ್ಕಾಲಿಕವಾಗಿ ವರ್ಗಾಯಿಸಲಾರೇಣುಕಸ್ವಾಮಿ ಕೊಲೆ ಪ್ರಕರಣ: ತನಿಖಾಧಿಕಾರಿ ದಿಢೀರ್ ವರ್ಗಾವಣೆ

ಗಿತ್ತು. ಇದೀಗ, ಅವರನ್ನು ಪುನಃ ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಗೆ ವರ್ಗಾಯಿಸಲಾಗಿದೆ. ಇದು, ಸಹಜ ವರ್ಗಾವಣೆ ಹೊರತು ದಿಢೀರ್ ವರ್ಗಾವಣೆಯಲ್ಲ’ ಎಂದರು.


Spread the love

About Laxminews 24x7

Check Also

ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಮಾಜಿ ಶಾಸಕ ಡಾ. ವೀರಣ್ಣ ಚರಂತಿಮಠ ಭೇಟಿ

Spread the loveಬಾಗಲಕೋಟೆ: ಹಿಂದೂಪರ ಕಾರ್ಯಕರ್ತ, ಗೋರಕ್ಷಕ ಹಾಗೂ ‘ರಾಷ್ಟ್ರಪಡೆ’ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ ಅವರು ಗುರುವಾರ ಸಂಜೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ