Breaking News

ನಟ ದರ್ಶನ್ & ಗ್ಯಾಂಗ್ ನಿಂದ 10 ಮೊಬೈಲ್ , 30 ಲಕ್ಷ ಹಣ ಜಪ್ತಿ..!

Spread the love

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಂದ 10 ಮೊಬೈಲ್ , 30 ಲಕ್ಷ ಹಣ ಜಪ್ತಿ ಮಾಡಲಾಗಿದೆ ಎಂದು ಸರ್ಕಾರದ ಎಸ್ ಪಿಪಿ ಪ್ರಸನ್ನಕುಮಾರ್ ಕೋರ್ಟ್ ಗೆ ಮಾಹಿತಿ ನೀಡಿದರು.

ದರ್ಶನ್ ಹಾಗೂ ಸಹಚರರನ್ನು ಇಂದು ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ಗೆ ಹಾಜರುಪಡಿಸಲಾಗಿದ್ದು, ಈ ವೇಳೆ ಸರ್ಕಾರದ ಎಸ್ ಪಿಪಿ ಪ್ರಸನ್ನಕುಮಾರ್ ಕೋರ್ಟ್ ಗೆ ಮಾಹಿತಿ ನೀಡಿದರು.

BIG UPDATE : ನಟ ದರ್ಶನ್ & ಗ್ಯಾಂಗ್ ನಿಂದ 10 ಮೊಬೈಲ್ , 30 ಲಕ್ಷ ಹಣ ಜಪ್ತಿ..!

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಂದ 10 ಮೊಬೈಲ್ , 30 ಲಕ್ಷ ಹಣ ಜಪ್ತಿ ಮಾಡಲಾಗಿದೆ. ಮೈಸೂರು, ಬೆಂಗಳೂರಿನ ಸ್ಥಳಗಳಲ್ಲಿ ಮಹಜರು ನಡೆಸಲಾಗಿದೆ ಎಂದು ಸರ್ಕಾರದ ಎಸ್ ಪಿ ಪಿ ಪ್ರಸನ್ನಕುಮಾರ್ ಕೋರ್ಟ್ ಗೆ ಮಾಹಿತಿ ನೀಡಿದರು


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ