Breaking News

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಮುಸ್ಲಿಂ ಸಮುದಾಯದವರಿಂದ ಸಾಮೂಹಿಕ ಪ್ರಾರ್ಥನೆ

Spread the love

ಹುಬ್ಬಳ್ಳಿ: ಇಲ್ಲಿನ ಕಿತ್ತೂರು ಚೆನ್ನಮ್ಮ ವೃತ್ತ ಬಳಿಯ ಈದ್ಗಾ ಮೈದಾನದಲ್ಲಿ ಮುಸ್ಲಿಂ ಸಮುದಾಯದವರು ಮೌಲಾನಾ ಜಹೀರುದ್ದೀನ ಖಾಜಿ ನೇತೃತ್ವದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಅಂಜುಮನ್ ಸಂಸ್ಥೆ ಅಧ್ಯಕ್ಷ ಎ.ಎಂ. ಹಿಂಡಸಗೇರಿ, ಮೊಹಮ್ಮದ ಯುಸೂಫ ಸವಣೂರ, ಅಲ್ತಾಫ ಹಳ್ಳೂರ, ಬಸೀರ ಗೂಡಮಾಲೆ, ಮೆಹಮೂದ ಕೋಳೂರ, ಶಿರಾಜ‌ಅಹ್ಮದ ಕುಡಚಿವಾಲೆ, ಸಲೀಂ ಸುಂಡಕೆ, ಶಾರೂಖಖಾನ ಮುಲ್ಲಾ, ಮಲ್ಲಿಕ ಸಿಕಂದರ, ಕೆ.ಡಿ.

ಕಮ್ಮಾರ ಸೇರಿದಂತೆ ಸಾವಿರಾರು ಮುಸ್ಲಿಮರು ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು.

Bakrid 2024; ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಮುಸ್ಲಿಂ ಸಮುದಾಯದವರಿಂದ ಸಾಮೂಹಿಕ ಪ್ರಾರ್ಥನೆ

ನಂತರ ಮುಸ್ಲಿಂ ಸಮುದಾಯದವರು ಎ.ಎಂ. ಹಿಂಡಸಗೇರಿ ಮುಂದಾಳತ್ವದಲ್ಲಿ ಮೂರುಸಾವಿರ ಮಠಕ್ಕೆ ತೆರಳಿ ಶ್ರೀ ಗುರುಸಿದ್ಧ ರಾಜಯೋಗೀಂದ್ರ ಮಹಾಸ್ವಾಮಿಗಳನ್ನು ಭೇಟಿಮಾಡಿ ಹೂವಿನ ಹಾರ ಹಾಕಿ ಗೌರವಿಸಿದರು. ಶ್ರೀಗಳು ಫಲ-ಪುಷ್ಪ ನೀಡಿ ಆಶೀರ್ವದಿಸಿದರು. ಈ ವೇಳೆ ಪರಸ್ಪರರು ಬಕ್ರೀದ್ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.


Spread the love

About Laxminews 24x7

Check Also

ಆರೋಪದಿಂದ ಹೊರಬರುವವರೆಗೂ ಸಿ.ಎಂ. ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ವಿ.ಸೋಮಣ್ಣ

Spread the love ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾನೂನಿಗೆ ತಲೆ ಬಾಗುತ್ತಾರೆ ಎನ್ನುವ ವಿಶ್ವಾಸವಿದೆ. ರಾಜೀನಾಮೆ ನೀಡುವುದಿಲ್ಲ ಎಂದು ಅವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ