Breaking News

ಟಿಕೆಟ್‌ ಹಂಚಿಕೆ ವ್ಯತ್ಯಾಸದಿಂದ ಮೂರ್ನಾಲ್ಕು ಕ್ಷೇತ್ರಗಳನ್ನು ಕಳೆದುಕೊಳ್ಳಬೇಕಾಯಿತು;B.S.Y.

Spread the love

ಬೆಂಗಳೂರು,ಜೂ.22- ಲೋಕಸಭೆ ಚುನಾವಣೆಯಲ್ಲಿ ಟಿಕೆಟ್‌ ಹಂಚಿಕೆಯಲ್ಲಿ ಸ್ವಲ್ಪ ವ್ಯತ್ಯಾಸವಾಗಿದ್ದರಿಂದ ನಾವು ಮೂರ್ನಾಲ್ಕು ಕ್ಷೇತ್ರಗಳನ್ನು ಕಳೆದುಕೊಳ್ಳುವಂತಾಯಿತು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌‍.ಯಡಿಯೂರಪ್ಪ ಹೇಳಿದರು.

ಟಿಕೆಟ್‌ ಹಂಚಿಕೆ ವ್ಯತ್ಯಾಸದಿಂದ ಮೂರ್ನಾಲ್ಕು ಕ್ಷೇತ್ರಗಳನ್ನು ಕಳೆದುಕೊಳ್ಳಬೇಕಾಯಿತು : ಬಿಎಸ್ವೈ

ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಬಿಜೆಪಿ-ಜೆಡಿಎಸ್‌‍ ಸಂಸದರ ಸನಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌‍ ಪಕ್ಷ ಮೂರಂಕಿ ಸಾಧನೆ ಮಾಡಲಾಗಿಲ್ಲ.ಸುಳ್ಳು ಆಶ್ವಾಸನೆ ಕೊಟ್ಟರೂ ಕಾಂಗ್ರೆಸ್‌‍ ದಯನೀಯ ಸೋಲು ಅನುಭವಿಸಿದೆ ಎಂದರು.

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 130-140 ಸೀಟು ಗೆಲ್ಲಲು ಈಗಿನಿಂದಲೇ ಪ್ರಯತ್ನ ಆರಂಭಿಸಬೇಕು. ಕಾರ್ಯಕರ್ತರ ಪರಿಶ್ರಮದಿಂದ ಈ ಗೆಲುವು ಸಾಧ್ಯವಾಯಿತು. ಟಿಕೆಟ್‌ ಕೊಡುವುದರಲ್ಲಿ ಆದ ವ್ಯತ್ಯಾಸದಿಂದ ಇನ್ನೂ 3-4 ಸೀಟು ನಾವು ಕಳೆದುಕೊಂಡೆವು ಎಂದು ಪುನರುಚ್ಚರಿಸಿದರು.


Spread the love

About Laxminews 24x7

Check Also

ಪ್ರತಿದಿನ 120 ಕಿಲೋ ಮೀಟರ್ ಸೈಕಲ್ ಮೂಲಕ ಕ್ರಮಿಸುತ್ತ ಸಾಗುವ ಈತ ಯುವಕರಿಗೆ ವ್ಯಸನಮುಕ್ತ ಸಮಾಜವನ್ನು ನಿರ್ಮಿಸುವ ಸಂದೇಶ ನೀಡುತ್ತಿದ್ದಾನೆ.

Spread the love ಹರಿಯಾಣ ಮೂಲದವನು. ಕಲಿತಿದ್ದು ಕಡಿಮೆ ಆದರೂ ದೇಶಕ್ಕಾಗಿ ಯೋಚಿಸುವುದು ಹೆಚ್ಚು. ಈ ಹಿನ್ನೆಲೆ ಪ್ರತಿದಿನ 120 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ