ಡಿಸಿಎಂ ಹುದ್ದೆ’ ಬಗ್ಗೆ ಯಾರೂ ಮಾತನಾಡುವಂತಿಲ್ಲ : ಸಿಎಂ

Spread the love

ಬೆಂಗಳೂರು : ಡಿಸಿಎಂ ಹುದ್ದೆ ಬಗ್ಗೆ ಯಾರೂ ಮಾತನಾಡುವಂತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸಚಿವರು ಹಾಗೂ ಶಾಸಕರಿಗೆ ಖಡಕ್ ಸೂಚನೆ ನೀಡಿದ್ದಾರೆ.

ಶಾಸಕರು, ಸಚಿವರು ಡಿಸಿಎಂ ಹುದ್ದೆ ಬಗ್ಗೆ ಬಹಿರಂಗ ಹೇಳಿಕೆಗಳನ್ನು ನೀಡದಂತೆ ಸಿಎಂ ಎಚ್ಚರಿಕೆ ನೀಡಿದ್ದು, ಯಾವುದೇ ಕಾರಣಕ್ಕೂ ಶಾಸಕರು ಈ ಬಗ್ಗೆ ಬಹಿರಂಗವಾಗಿ ಮಾತನಾಡಬೇಡಿ..

ಇದರಿಂದ ಸರ್ಕಾರಕ್ಕೆ ಮುಜುಗರವಾಗುತ್ತದೆ. ಇಂತಹ ಹೇಳಿಕೆಗಳು ಪಕ್ಷದ ಮೇಲೆ ಪರಿಣಾಮ ಬೀರುತ್ತದೆ. ಡಿಸಿಎಂ ಹುದ್ದೆ ಬಗ್ಗೆ ಯಾರೂ ಮಾತನಾಡುವಂತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸಚಿವರು ಹಾಗೂ ಶಾಸಕರಿಗೆ ಖಡಕ್ ಸೂಚನೆ ನೀಡಿದ್ದಾರೆ.BIG NEWS : 'ಡಿಸಿಎಂ ಹುದ್ದೆ' ಬಗ್ಗೆ ಯಾರೂ ಮಾತನಾಡುವಂತಿಲ್ಲ : ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

ಡಿಸಿಎಂ ಹುದ್ದೆ ಸೃಷ್ಟಿ ಸಂಬಂಧ ಸಚಿವ ಕೆ ಎನ್ ರಾಜಣ್ಣ ಸೇರಿ ಮತ್ತಿತರರು ಹೇಳಿಕೆ ನೀಡಿದ್ದು, ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.


Spread the love

About Laxminews 24x7

Check Also

ಫೆ.13 ರಿಂದ ಮೂರು ದಿನಗಳ ಕಾಲ ಹಂಪಿ ಉತ್ಸವ – ಅದ್ಧೂರಿಯಾಗಿ ನೆರವೇರಿದ ತುಂಗಭದ್ರಾ ಆರತಿ

Spread the loveಬಳ್ಳಾರಿ: ಫೆ.13 ರಿಂದ 15ರ ವರೆಗೆ ಮೂರು ದಿನಗಳ ಕಾಲ ಹಂಪಿ ಉತ್ಸವದ (Hampi Utsava) ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ