Breaking News

ಧಾರವಾಡ ಕೃಷಿ ವಿಶ್ವವಿದ್ಯಾಲಯ ಘಟಿಕೋತ್ಸವ: ಶ್ರೀಯಾಗೆ 3 ಚಿನ್ನದ ಪದಕ

Spread the love

ಧಾರವಾಡ ಕೃಷಿ ವಿಶ್ವವಿದ್ಯಾಲಯ ಘಟಿಕೋತ್ಸವ: ಶ್ರೀಯಾಗೆ 3 ಚಿನ್ನದ ಪದಕ

ಧಾರವಾಡ: ನಗರದ ಕೃಷಿ ವಿಶ್ವವಿದ್ಯಾಲಯದಲ್ಲಿ ಗುರುವಾರ ನಡೆದ 37ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ‌ ಥಾವರಚಂದ್ ಗೆಹ್ಲೋತ್ ಅವರು ಪದವೀಧರರಿಗೆ ಪ್ರಮಾಣ ಪತ್ರ ಪದಾನ ಮಾಡಿದರು.

ಬಿ.ಎಸ್ಸಿ (ಆನರ್ಸ್‌) ಕೃಷಿ ಸ್ನಾತಕ ಪದವಿ ಕೋರ್ಸ್‌ನಲ್ಲಿ ಶ್ರೀಯಾ ಎಸ್.ಕರಿ ಅವರು ಮೂರು ಚಿನ್ನದ ಪದಕ ಪಡೆದಿದ್ದಾರೆ.

ಧಾರವಾಡ ಕೃಷಿ ವಿಶ್ವವಿದ್ಯಾಲಯ ಘಟಿಕೋತ್ಸವ: ಶ್ರೀಯಾಗೆ 3 ಚಿನ್ನದ ಪದಕ

ವಿಶ್ವವಿದ್ಯಾಲಯದಲ್ಲಿ 2023-24ನೇ ಸಾಲಿನಲ್ಲಿ ಒಟ್ಟು 933 ಮಂದಿ ವಿವಿಧ ಪದವಿ ಪೂರೈಸಿದ್ದಾರೆ. ಪಿಎಚ್.ಡಿ 69, ಸ್ನಾತಕೋತ್ತರ ಪದವಿ 237 ಹಾಗೂ ಸ್ನಾತಕ ಪದವಿ 627 ಮಂದಿ ಪಡೆದಿದ್ದಾರೆ.

ಕೃಷಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ಎಲ್.ಪಾಟೀಲ, ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ಕೃಷಿ ವಿಜ್ಞಾನಿಗಳ ನೇಮಕಾತಿ ಮಂಡಳಿ ಅಧ್ಯಕ್ಷ ಪ್ರೊ.ಸಂಜಯ ಕುಮಾರ ಪಾಲ್ಗೊಂಡಿದ್ದರು.


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ