Breaking News

ಪ್ರಧಾನಿ ‘ಸಂಸ್ಕೃತ ವಾರಾಂತ್ಯ’ ಪ್ರಸ್ತಾಪ; ಪೋಷಕರ ಹರ್ಷ

Spread the love

ಕೊಪ್ಪಳ: ಪ್ರಧಾನಿ ನರೇಂದ್ರ ಮೋದಿ ಭಾನುವಾರದ ಮನದ ಮಾತು ಕಾರ್ಯಕ್ರಮದಲ್ಲಿ ಸಮಷ್ಠಿ ಗುಬ್ಬಿ ಎಂಬ ಕೊಪ್ಪಳದ ಯುವತಿಯ ‘ಸಂಸ್ಕೃತ ವಾರಾಂತ್ಯ’ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಪೋಷಕರು ಹರ್ಷಗೊಂಡಿದ್ದಾರೆ.

ಬೆಂಗಳೂರಿನಲ್ಲಿ ನೆಲೆಸಿರುವ ಸಮಷ್ಠಿ ಗುಬ್ಬಿ ಮೂಲತಃ ಕೊಪ್ಪಳ ತಾಲ್ಲೂಕಿನ ಕಿನ್ನಾಳ ಗ್ರಾಮದವರಾದರು ಪ್ರಸ್ತುತ ಕೊಪ್ಪಳದ ಭಾಗ್ಯನಗರದಲ್ಲಿ ನೆಲೆಸಿದ್ದಾರೆ.

ಅವರು ಕೃಷಿ ವಿಜ್ಞಾನಿ ಶೇಷಗಿರಿ ಗುಬ್ಬಿ ಹಾಗೂ ಅನುರಾಧ ಗುಬ್ಬಿ ಅವರ ಪುತ್ರಿ.

ಸಮಷ್ಟಿ ತಿರುಪತಿಯ ರಾಷ್ಟ್ರೀಯ ಸಂಸ್ಕೃತ ವಿಶ್ವವಿದ್ಯಾಲಯದಿಂದ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಪಡೆದಿದ್ದಾರೆ.


Spread the love

About Laxminews 24x7

Check Also

ಪ್ರಧಾನಿ ಮೋದಿ ಒಂದು ದಿನ ತಮ್ಮ ಕೃತ್ಯಗಳಿಗೆ ಪಶ್ಚಾತ್ತಾಪ ಪಡುತ್ತಾರೆ: ಮಲ್ಲಿಕಾರ್ಜುನ ಖರ್ಗೆ

Spread the loveಕಲಬುರಗಿ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (MGNREGA) ಬದಲಾವಣೆ ಮಾಡಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುವಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ