Breaking News

ಡೆಂಗ್ಯೂ ಜ್ವರಕ್ಕೆ ಓರ್ವ ಯುವಕ ಬಲಿ

Spread the love

ಬೆಳಗಾವಿ : ಬೆಳಗಾವಿಯ ಹಿಂಡಲಗಾ ಗ್ರಾಮದ ಲಕ್ಷ್ಮೀ ನಗರದ ಯುವಕ ಪ್ರಸಾದ ಮುಚ್ಚಂಡಿಕರ (28) ಶನಿವಾರ ಡೆಂಗ್ಯೂ ಜ್ವರದಿಂದ ಮೃತಪಟ್ಟಿದ್ದಾನೆ.

ಬೆಳಗಾವಿ : ಡೆಂಗ್ಯೂ ಜ್ವರಕ್ಕೆ ಓರ್ವ ಯುವಕ ಬಲಿ

ಪ್ರಸಾದ ಕಳೆದ ಕೆಲದಿನಗಳಿಂದ ಡೆಂಗ್ಯು ರೋಗಕ್ಕೆ ತುತ್ತಾಗಿದ್ದರು. ಅವರಿಗೆ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಮೃತರು ಅಜ್ಜಿ, ತಂದೆ, ಪತ್ನಿ, ಪುತ್ರನನ್ನು ಅಗಲಿದ್ದಾರೆ.


Spread the love

About Laxminews 24x7

Check Also

ಮಹಾಜನ ವರದಿಯೇ ಅಂತಿಮ ಎಂದು ನಿರ್ಣಯ ಕೈಗೊಳ್ಳಲು ಕನ್ನಡಪರ ಸಂಘಟನೆಗಳ ಒತ್ತಾಯ

Spread the loveಬೆಳಗಾವಿ: ಬೆಳಗಾವಿ ಕರ್ನಾಟಕ ಅವಿಭಾಜ್ಯ ಅಂಗ. ಮಹಾಜನ ವರದಿಯೇ ಅಂತಿಮ ಎಂದು ಐತಿಹಾಸಿಕ ನಿರ್ಣಯ ಕೈಗೊಳ್ಳಲು ಬೆಳಗಾವಿ ಮಹಾನಗರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ