Breaking News

ಡಿಸಿಎಂ ಆಗುವ ನಿರೀಕ್ಷೆಯಲ್ಲಿ ರಮೇಶ ಜಾರಕಿಹೊಳಿ ಇಲ್ಲ: ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

Spread the love

ಬೆಂಗಳೂರು: ಡಿಸಿಎಂ ಆಗುವ ನಿರೀಕ್ಷೆಯಲ್ಲಿ ರಮೇಶ ಜಾರಕಿಹೊಳಿ ಇಲ್ಲ ಎಂದು ಕೆ ಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.

ಇಂದು ಖಾಸಗಿ ಸುದ್ದಿವಾಹಿನಿಯೊಂದಿಗೆ ಮಾತನಾಡಿ ಡಿಸಿಎ ಆಗುವ ಆಸೆ ನನಗೂ ಇಲ್ಲ, ರಮೇಶ ಅವರಿಗೂ ಇಲ್ಲ, ಇದು ಮಾಧ್ಯಮಗಳ ಸೃಷ್ಠಿ ಎಂದರು.

17 ಶಾಸಕರ ತ್ಯಾಗದಿಂದ ಸರ್ಕಾರ ಬಂದಿದೆ ಇದೇ ವಿಚಾರವನ್ನು ಹಲವು ಸಲ ಸಿಎಂ ಯಡಿಯೂರಪ್ಪ ಕೂಡ ಹೇಳಿದ್ದಾರೆ. ಇದೇ ವಿಚಾರವಾಗಿ ಇಂದು ದೆಹಲಿಗೆ ಸಿಎಂ ತೆರಳಿದ್ದಾರೆ. ಶೀಘ್ರದಲ್ಲೆ ಸಂಪುಟ ವಿಸ್ತರಣೆ ಗೊಂದಲಕ್ಕೆ ಅಂತ್ಯ ಹಾಡುತ್ತಾರೆ ಎಂದರು.

ಸಂಪುಟ ವಿಸ್ತರಣೆಯಲ್ಲಿ ಯಾರಿಗೂ ಅನ್ಯಾಯವಾಗದಂತೆ ನಿರ್ಧಾರ ಕೈಗೊಳ್ಳುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು

 


Spread the love

About Laxminews 24x7

Check Also

ಬೆಳಗಾವಿ: ಶಹಾಪುರದ ಸಂಕಟ ವಿಮೋಚನ ಹನುಮಾನ್ ಮಂದಿರದಲ್ಲಿ ಮಾರುತಿ ಜಯಂತಿ ಸಮಾರೋಪ; ಭಕ್ತ ಸಾಗರಕ್ಕೆ ಮಹಾಪ್ರಸಾದ ವಿನಿಯೋಗ!

Spread the loveಬೆಳಗಾವಿ ಶಹಾಪುರದ ಕಚೇರಿ ಗಲ್ಲಿ, ಮಹಾತ್ಮಾ ಫೂಲೆ ರಸ್ತೆಯಲ್ಲಿರುವ ಸಂಕಟ ವಿಮೋಚನ ಹನುಮಾನ ಮಂದಿರದಲ್ಲಿ ಶನಿವಾರ ಸಂಜೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ