ಹಿಂದು ಎಂದಿಗೂ ಹಿಂಸೆ ಬಯಸುವುದಿಲ್ಲ: ‘ರಾಗಾ’ ಹೇಳಿಕೆಗೆ ವ್ಯಾಪಕ ಖಂಡನೆ

Spread the love

ಧಾರವಾಡ, ಜುಲೈ 02: ಹೊಸ ಕೇಂದ್ರ ಸರ್ಕಾರ ರಚನೆ ಆದ ಬಳಿಕ ಮೊದಲ ಲೋಕಸಭಾ ಅಧಿವೇಶನದಲ್ಲಿ ಕಾಂಗ್ರೆಸ್ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರು ಹಿಂದೂಗಳ ಕುರಿತು ದೇವರ ಫೋಟೋ ಹಿಡಿದು ಮಾತನಾಡಿದರು. ಅವರ ಈ ಹೇಳಿಕೆಗೆ ವ್ಯಾಪಕ ಖಂಡನೆ ಕೇಳಿ ಬಂದಿದೆ.

ಹಿಂದು ಎಂದಿಗೂ ಹಿಂಸೆ ಬಯಸುವುದಿಲ್ಲ: 'ರಾಗಾ' ಹೇಳಿಕೆಗೆ ವ್ಯಾಪಕ ಖಂಡನೆ

ಎಐಸಿಸಿ ವರಿಷ್ಠ ರಾಹುಲ್ ಗಾಂಧಿ ಹೇಳಿಕೆಯನ್ನು ನಾನು ವಿರೋಧಿಸುತ್ತೇನೆ.

ರಾಹುಲ್ ಹೇಳಿಕೆಯನ್ನು ಖಂಡಿಸುತ್ತೇನೆ ಎಂದು ಧಾರವಾಡದಲ್ಲಿ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದರು.

ಮಂಗಳವಾರ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಇಂಥ ಹೇಳಿಕೆ ಮೂಲಕ ಕೋಟ್ಯಾಂತರ ಹಿಂದೂಗಳಿಗೆ ಅವಮಾನ ಮಾಡಿದ್ದೀರಿ. ಸಂಸತ್ ನಲ್ಲಿ ರಾಹುಲ್ ಗಾಂಧಿ ಹಿಂದೂ ಬಗ್ಗೆ ಹೇಳಿಕೆ ವಿಚಾರ ಸರಿಯಲ್ಲ ಎಂದು ರಾಹುಲ್ ಗಾಂಧಿ ವಿರುದ್ಧ ಮುತಾಲಿಕ್ ವಾಗ್ದಾಳಿ ನಡೆಸಿದರು.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ