ಸಾಹಿತ್ಯಕ್ಕೆ ಗದುಗಿನ ಮಹಾಭಾರತ ಕೊಡುಗೆ ದೊಡ್ಡದು: ಪ್ರೊ.ಗಣೇಶ ಚಲವಾದಿ

Spread the love

ದಗ: ‘ಕನ್ನಡ ಸಾಹಿತ್ಯ ಕ್ಷೇತ್ರವನ್ನು ಉತ್ತುಂಗ ಶಿಖರದಲ್ಲಿ ಇರುವಂತೆ ಮಾಡಿದ ಕವಿಗಳ ಸಾಲಿಗೆ ಸೇರುವ ‘ರೂಪಕ ಸಾಮ್ರಾಜ್ಯ ಚಕ್ರವರ್ತಿ’ ಕುಮಾರವ್ಯಾಸ ಗದುಗಿನ ವೀರನಾರಾಯಣ ದೇವಸ್ಥಾನದಲ್ಲಿ ಕುಳಿತು ಬರೆದ ಗದುಗಿನ ಮಹಾಭಾರತ ಕನ್ನಡ ಸಾಹಿತ್ಯ ಲೋಕಕ್ಕೆ ಒಂದು ದೊಡ್ಡ ಕೊಡುಗೆ’ ಎಂದು ಪ್ರೊ.ಗಣೇಶ ಚಲವಾದಿ ಹೇಳಿದರು.

ಸಾಹಿತ್ಯಕ್ಕೆ ಗದುಗಿನ ಮಹಾಭಾರತ ಕೊಡುಗೆ ದೊಡ್ಡದು: ಪ್ರೊ.ಗಣೇಶ ಚಲವಾದಿ

ವಿಜಯ ವಾಣಿಜ್ಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಳು ಗದುಗಿನ ವೀರನಾರಾಯಣ ದೇವಸ್ಥಾನಕ್ಕೆ ಮಂಗಳವಾರ ಭೇಟಿ ನೀಡಿದಾಗ ಇತಿಹಾಸ ಪರಿಚಯಿಸಿ ಮಾತನಾಡಿದರು.

ಗದುಗಿನ ವೀರನಾರಾಯಣ ದೇವಸ್ಥಾನವು ಕ್ರಿಶ 1,117 ಸುಮಾರಿನಲ್ಲಿ ಹೊಯ್ಸಳ ರಾಜ ವಿಷ್ಣುವರ್ಧನ ಕಟ್ಟಿಸಿದ್ದು, ಈ ದೇವಸ್ಥಾನವು ಭಾರತೀಯ ಪುರಾತತ್ವ ಸರ್ವೇಕ್ಷಣಾ ಸಂಸ್ಥೆಯ ಸಂರಕ್ಷಿತ ಸ್ಮಾರಕವಾಗಿದೆ ಎಂದು ತಿಳಿಸಿದರು.


Spread the love

About Laxminews 24x7

Check Also

ರಾಜ್ಯದಲ್ಲಿರುವ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಆಪರೇಷನ್ ಆರಂಭ

Spread the loveಬೆಂಗಳೂರು: ಬಾಂಗ್ಲಾ ದೇಶೀಯರು ಸೇರಿದಂತೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರು ವವರನ್ನು ಪತ್ತೆ ಹಚ್ಚಿ, ಗಡೀಪಾರು ಮಾಡುವ ಕಾರ್ಯಾಚರಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ