Breaking News

ಚಿಕ್ಕೋಡಿ ಜಿಲ್ಲೆ ರಚನೆ: ಎಲ್ಲರೂ ಪರ, ಸರ್ಕಾರ ನಿರ್ಧಾರ ತಗೊಳ್ಳಲಿದೆ: ಸಚಿವ ಸತೀಶ್ ಜಾರಕಿಹೊಳಿ

Spread the love

ಚಿಕ್ಕೋಡಿ ಜಿಲ್ಲೆ ರಚನೆ: ಎಲ್ಲರೂ ಪರ, ಸರ್ಕಾರ ನಿರ್ಧಾರ ತಗೊಳ್ಳಲಿದೆ: ಸಚಿವ ಸತೀಶ್ ಜಾರಕಿಹೊಳಿ

ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಬಸ್ ನಿಲ್ದಾಣದ ಬಳಿ ಸರ್ಕಾರಿ ನೌಕರರ ಭವನ ಶಂಕುಸ್ಥಾಪನೆ ನೆರವೇರಿಸಿದರು.

*ಚಿಕ್ಕೋಡಿ ಜಿಲ್ಲೆ ರಚನೆ:*

“ಎಲ್ಲರೂ ಚಿಕ್ಕೋಡಿ ಜಿಲ್ಲೆಯ ರಚನೆಯ ಪರವಾಗಿದ್ದೇವೆ. ಯಾರೂ ಸಹ ವಿರೋಧಿಸುತ್ತಿಲ್ಲ. ಸರ್ಕಾರ ನಿರ್ಧಾರ ತಗೊಳ್ಳಲಿದೆ,” ಎಂದು ಮಾಧ್ಯಮಗಳಿಗೆ ಹೇಳಿದರು.

*ಮಾಜಿ ಸಚಿವ ನಾಗೇಂದ್ರರ ಬಂಧನ:*

“ಮುಂದಿನ ಕಾನೂನು ಪ್ರಕ್ರಿಯೆ ಸರ್ಕಾರಕ್ಕೆ ಬಿಟ್ಟದ್ದು,” ಎಂದು ಪ್ರತಿಕ್ರಿಯಿಸಿದರು.

*ಅಪೆಕ್ಸ್ ಹಗರಣ:*

“ಜಾರಿ ನಿರ್ದೇಶನಾಲಯ ಹಾಗೂ ನ್ಯಾಯಲಯ ಮುಂದಿನ ಕ್ರಮ ತೆಗೆದುಕೊಳ್ಳುತ್ತವೆ. ನಾನು ಪ್ರತಿಕ್ರಿಯಿಸುವುದು ಸಮಂಜಸವಲ್ಲ,” ಎಂದು ವಿವರಿಸಿದರು.


Spread the love

About Laxminews 24x7

Check Also

ಬೆಂಗಳೂರಿನಲ್ಲಿ ರಾತ್ರಿಯಿಡೀ ಮಳೆಯ ಅಬ್ಬರ

Spread the love ಬೆಂಗಳೂರು: ನಗರದಲ್ಲಿ ತಡರಾತ್ರಿ ನಿರಂತರವಾಗಿ ಸುರಿದ ಮಳೆ ಹಲವೆಡೆ ಅವಾಂತರಗಳನ್ನು ಸೃಷ್ಟಿಸಿದೆ. ಶುಕ್ರವಾರ ರಾತ್ರಿ 9 ಗಂಟೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ