Breaking News

ನಾಳೆಯಿಂದ 5 ಜಿಲ್ಲೆಗಳಲ್ಲಿ ರೆಡ್​ ಅಲರ್ಟ್

Spread the love

ಬೆಂಗಳೂರು: ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಭಾಗದ ಬಹುತೇಕ ಜಿಲ್ಲೆಗಳಲ್ಲಿ ಭಾನುವಾರವೂ ವರುರ್ಣಾಭಟ ಮುಂದುವರಿದಿದೆ. ಶಿವಮೊಗ್ಗದ ಆಗುಂಬೆ, ಕೊಡಗಿನ ಗೋಣಿಕೊಪ್ಪ ಸೇರಿ ಕರಾವಳಿಯಲ್ಲಿ ಮಳೆ ತೀವ್ರತೆ ಇನ್ನಷ್ಟು ಜಾಸ್ತಿಯಾಗಿದ್ದು, ಜಲಾಶಯಗಳಿಗೆ ಗಣನೀಯ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.

ನಾಳೆಯಿಂದ 5 ಜಿಲ್ಲೆಗಳಲ್ಲಿ ರೆಡ್​ ಅಲರ್ಟ್:ಸಮುದ್ರದಲ್ಲಿ ಎತ್ತರದ ಅಲೆಗಳ ಭೀತಿ

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಮುಂದಿನ 48 ಗಂಟೆ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ರೆಡ್​ ಅರ್ಲಟ್​ ಘೋಷಿಸಿದೆ. ಈ ಸಂದರ್ಭದಲ್ಲಿ 204 ಮಿಮೀ ಮಳೆ ಸುರಿಯಲಿದೆ. ಜು.17ರಿಂದ ಮುಂದಿನ ಮೂರು ದಿನ ಆರೆಂಜ್​ ಅರ್ಲಟ್​ ಸಹ ನೀಡಲಾಗಿದೆ. ಪ್ರತಿ ಗಂಟೆಗೆ 55 ಕಿ.ಮೀ.ವೇಗದಲ್ಲಿ ಬೀಸುವ ಬಿರುಗಾಳಿ ಕರಾವಳಿಯ ಉದ್ದಕ್ಕೂ ಮತ್ತು ಹೊರಗೆ ಮೇಲುಗೈ ಸಾಧಿಸುವ ಸಾಧಿಸಲಿದೆ.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ