Breaking News
Home / Uncategorized / ರಾಜ್ಯಸಭಾ ಸದಸ್ಯರಾಗಿ ಈರಣ್ಣ ಕಡಾಡಿ ಅವರು ಅವಿರೋಧವಾಗಿ ಆಯ್ಕೆ, ಚುನಾವಣಾ ಅಧಿಕಾರಿಯಿಂದ ಪ್ರಮಾಣಪತ್ರ ಸ್ವೀಕರಿಸಿದರು.

ರಾಜ್ಯಸಭಾ ಸದಸ್ಯರಾಗಿ ಈರಣ್ಣ ಕಡಾಡಿ ಅವರು ಅವಿರೋಧವಾಗಿ ಆಯ್ಕೆ, ಚುನಾವಣಾ ಅಧಿಕಾರಿಯಿಂದ ಪ್ರಮಾಣಪತ್ರ ಸ್ವೀಕರಿಸಿದರು.

Spread the love

ಬೆಂಗಳೂರು : ರಾಜ್ಯಸಭಾ ಸದಸ್ಯರಾಗಿ ಈರಣ್ಣ ಕಡಾಡಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದು, ಶುಕ್ರವಾರ ಬೆಂಗಳೂರಿನಲ್ಲಿ ಚುನಾವಣಾ ಅಧಿಕಾರಿಯಿಂದ ಪ್ರಮಾಣಪತ್ರ ಚುನಾವಣಾ ಅಧಿಕಾರಿಯಿಂದ ಪ್ರಮಾಣಪತ್ರ ಸ್ವೀಕರಿಸಿದರು.

ಶಾಸಕ ಬಾಲಚಂದ್ರ ಜಾರಕಿಹೊಳಿ, ಜಿಲ್ಲಾಧ್ಯಕ್ಷ ಸಂಜಯ ಪಾಟೀಲ, ಮಾಜಿ ಸಚಿವ ಶಶಿಕಾಂತ ನಾಯಕ ಸೇರಿದಂತೆ ಇತರರು ಇದ್ದರು. ಈರಣ್ಣಾ ಕಡಾಡಿ ಅವರು ಶನಿವಾರ ಬೆಳಗಾವಿಗೆ ಬೆಳಿಗ್ಗೆ 10 ಗಂಟೆಗೆ ಆಮಿಸಿ, ನೇರ ಚನ್ನಮ್ಮ ವೃತ್ತದಲ್ಲಿರುವ ರಾಣಿ ಚನ್ನಮ್ಮ ಪುತ್ಥಳಿಗೆ ಮಾಲಾರ್ಪಣೆ ಮಾಡಲಿದ್ದಾರೆ.


Spread the love

About Laxminews 24x7

Check Also

ಲೋಕಸಭಾ ಚುನಾವಣೆ: ಸಂಜೆ 5 ಗಂಟೆಯವರೆಗೆ ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನ? ಇಲ್ಲಿದೆ ಮಾಹಿತಿ

Spread the loveಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ 2ನೇ ಹಂತದ ಮತದಾನ ನಡೆಯುತ್ತಿದ್ದು, ಮತದಾನ ಪ್ರಕ್ರಿಯೆ ಮುಗಿಯಲು ಕೆಲವೇ ಹೊತ್ತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ