Breaking News

ಗಂಧದ ಮರ ಕಡಿದರೆ 5 ವರ್ಷ ಜೈಲು ಶಿಕ್ಷೆ

Spread the love

ಬೆಂಗಳೂರು : ಗಂಧದ ಮರ ಕಡಿದ ವ್ಯಕ್ತಿಗೆ 5 ವರ್ಷ ಜೈಲು ಶಿಕ್ಷೆ ಹಾಗೂ 50 ಸಾವಿರ ದಂಡ ವಿಧಿಸಿ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.

ಗಂಧದ ಮರ ಕಡಿದು ಕಳುವು ಮಾಡಲು ಯತ್ನಿಸಿದ ಆರೋಪಿಗೆ 10 ಸಾವಿರ ದಂಡ ವಿಧಿಸಿದ್ದ ಹೈಕೋರ್ಟ್ ದಂಡದ ಮೊತ್ತವನ್ನು 50 ಸಾವಿರಕ್ಕೆ ಹೆಚ್ಚಿಸಿ 5 ವರ್ಷ ಶಿಕ್ಷೆ ಖಾಯಂಗೊಳಿಸಿದೆ.

 

ಮಂಡ್ಯ ಜಿಲ್ಲೆಯ ಬಲ್ಲೇನಹಳ್ಳಿ ಗ್ರಾಮದ ದೇವಾರಾಜಾಚಾರಿ ಎಂಬುವವರಿಗೆ ಈ ಶಿಕ್ಷೆನೀಡಲಾಗಿದೆ. ಸೆಕ್ಷನ್ 86 ಹಾಗೂ 87 ಅಡಿಯಲ್ಲಿ ತಲಾ 50 ಸಾವಿರ ದಂಡಕ್ಕೆ ಏರಿಕೆ ಆದೇಶಿಸಿದೆ. ಹಾಗೂ ಕೃತ್ಯ ಎಸಗಿದವರಿಗೆ 5 ವರ್ಷಕ್ಕಿಂತ ಕಡಿಮೆ ಶಿಕ್ಷೆ ಮತ್ತು 50 ಸಾವಿರಕ್ಕಿಂತ ಕಡಿಮೆ ದಂಡ ವಿಧಿಸುವಂತಿಲ್ಲ ಎಂದು ಹೇಳಿದೆ.


Spread the love

About Laxminews 24x7

Check Also

ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ

Spread the love ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಕೊಳವಿ ಗ್ರಾಮದ ನಮ್ಮೂರ ಸರಕಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ